ನಾಟಿ ವೈದ್ಯರಾದ ಬೇಬಿ ಪೂಜಾರಿ ಮತ್ತು ಕರ್ಗಿ ಶೆಟ್ಟಿಯವರಿಗೆ ‘ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ’ ಪ್ರದಾನ

Suddi Udaya

ಬೆಳ್ತಂಗಡಿ : ಕರ್ನಾಟಕ ಜಾನಪದ ಪರಿಷತ್‌ ಬೆಂಗಳೂರು, ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ವತಿಯಿಂದ ನಾಟಿ ವೈದ್ಯರಾದ ಬೇಬಿ ಪೂಜಾರಿ ಪುಣ್ಕೆತ್ಯಾರು, ಮತ್ತು ಕರ್ಗಿ ಶೆಟ್ಟಿ ಅಳದಂಗಡಿ ಇವರಿಗೆ ಮಾ.3ರಂದು ಜಾನಪದ ಕಡಲೋತ್ಸವ ಕಾರ್ಯಕ್ರಮದಲ್ಲಿ ಕೊಡಮಾಡುವ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ ಮಾಡಲಾಯಿತು.

Leave a Comment

error: Content is protected !!