26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೈಕ್ : ಇಂದಬೆಟ್ಟು ನಿವಾಸಿ ಜೋಶನ್ ಸ್ಥಳದಲ್ಲೇ ಸಾವು

ಇಂದಬೆಟ್ಟು: ಇಂದಬೆಟ್ಟು ಗ್ರಾಮದ ಮುಂಡ್ರಾಬೆಟ್ಟು ನಿವಾಸಿಯಾಗಿರುವ ಜೋಶನ್ (20ವ) ಇವರು ಕಿಲ್ಲೂರಿನಿಂದ ಇಂದಬೆಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ಬೈಕ್ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಮಾ.3ರಂದು ನಡೆದಿದೆ.

ಇವರು ಖಾಸಗಿ ಬಸ್ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ತಂದೆ ವಿಕಲಚೇತನರ ಗ್ರಾಮದ ಅಧಿಕಾರಿ ಎಂ ಜೆ ಜೋಸೆಫ್ , ತಾಯಿ ಚೆಲ್ಲಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸರಕಾರಿ ಪ. ಪೂ. ಕಾಲೇಜಿನಲ್ಲಿ “ಮಳೆ ನೀರು ಕೊಯ್ಲು ಹಾಗೂ ಮರುಪೂರಣ ಇದರ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯದ ಬಗ್ಗೆ ಗ್ರಾಮಸ್ಥರ ಸಭೆ: ಸಮಿತಿ ರಚನೆ

Suddi Udaya

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

Suddi Udaya

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya

ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya
error: Content is protected !!