23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೈಕ್ : ಇಂದಬೆಟ್ಟು ನಿವಾಸಿ ಜೋಶನ್ ಸ್ಥಳದಲ್ಲೇ ಸಾವು

ಇಂದಬೆಟ್ಟು: ಇಂದಬೆಟ್ಟು ಗ್ರಾಮದ ಮುಂಡ್ರಾಬೆಟ್ಟು ನಿವಾಸಿಯಾಗಿರುವ ಜೋಶನ್ (20ವ) ಇವರು ಕಿಲ್ಲೂರಿನಿಂದ ಇಂದಬೆಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ಬೈಕ್ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಮಾ.3ರಂದು ನಡೆದಿದೆ.

ಇವರು ಖಾಸಗಿ ಬಸ್ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ತಂದೆ ವಿಕಲಚೇತನರ ಗ್ರಾಮದ ಅಧಿಕಾರಿ ಎಂ ಜೆ ಜೋಸೆಫ್ , ತಾಯಿ ಚೆಲ್ಲಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಪಂಚಕಜ್ಜಾಯ ಸೇವೆ

Suddi Udaya

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕೊರಗಪ್ಪ ಗೌಡ ಮುಗೇರಡ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಎಸ್ ಕೆ ಎಸ್ ಎಸ್‌ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಕುವೆಟ್ಟು ಶಾಲಾ ವಿದ್ಯಾರ್ಥಿಗಳಿಗೆ ಟೈ ಮತ್ತು ಬೆಲ್ಟ್ ವಿತರಣೆ

Suddi Udaya

ಗೇರುಕಟ್ಟೆ: ಕೊರಂಜ ನಿವಾಸಿ ದೇವಕಿ ಆಳ್ವ ನಿಧನ

Suddi Udaya
error: Content is protected !!