September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೈಕ್ : ಇಂದಬೆಟ್ಟು ನಿವಾಸಿ ಜೋಶನ್ ಸ್ಥಳದಲ್ಲೇ ಸಾವು

ಇಂದಬೆಟ್ಟು: ಇಂದಬೆಟ್ಟು ಗ್ರಾಮದ ಮುಂಡ್ರಾಬೆಟ್ಟು ನಿವಾಸಿಯಾಗಿರುವ ಜೋಶನ್ (20ವ) ಇವರು ಕಿಲ್ಲೂರಿನಿಂದ ಇಂದಬೆಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ಬೈಕ್ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಮಾ.3ರಂದು ನಡೆದಿದೆ.

ಇವರು ಖಾಸಗಿ ಬಸ್ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ತಂದೆ ವಿಕಲಚೇತನರ ಗ್ರಾಮದ ಅಧಿಕಾರಿ ಎಂ ಜೆ ಜೋಸೆಫ್ , ತಾಯಿ ಚೆಲ್ಲಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮುಂಡೂರು ಶ್ರೀ ನಾಗಂಬಿಕಾ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ಭಾ.ಜ.ಪಾ. ಹಿರಿಯ ನಾಗರೀಕ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ನೇಮಕ

Suddi Udaya

ನೆರಿಯ: ಕುಡುಮಡ್ಕನಿವಾಸಿ ಶ್ರೀಮತಿ ಜಯಲಕ್ಷ್ಮಿ ನಿಧನ

Suddi Udaya

ವಿಟಿಯು ಅಂತರ್ ಕಾಲೇಜು ಕ್ರಿಕೆಟ್ ಟೂರ್ನಿ : ಉಜಿರೆಯ ಎಸ್.ಡಿ.ಎಂ ಗೆ ಪ್ರಶಸ್ತಿ

Suddi Udaya

ನಾರಾವಿಯಲ್ಲಿ ಶ್ರೀ ಗುರುದೇವ ಪ.ಪೂ. ಕಾಲೇಜಿನ ಎನ್. ಎಸ್. ಎಸ್ ಶಿಬಿರ ಸಮಾರೋಪ

Suddi Udaya
error: Content is protected !!