30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

ವೇಣೂರು : ಇಲ್ಲಿನ ಉಳ್ತುರು ಜುಮ್ಮಾ ಮಸೀದಿಯಲ್ಲಿ ಸಯ್ಯದ್ ಅಬ್ದುಲ್ ರಹಿಮಾನ್ ಸಾದಾತ್ ತಂಗಳ್ ರವರ ಅಧ್ಯಕ್ಷತೆಯಲ್ಲಿ ನಡೆದ ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ, ಇತ್ತೀಚೆಗೆ ಬೆಳ್ತಂಗಡಿ ತಾಲೂಕು ಭೂನ್ಯಾಯ ಮಂಡಳಿಗೆ ಕರ್ನಾಟಕ ಸರಕಾರದಿಂದ ನಾಮ ನಿರ್ದೇಶನ ಹೊಂದಿದ ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆಯವರನ್ನು ಗೌರವಿಸಲಾಯಿತು.

ಉಳ್ತೂರು ಜುಮ್ಮಾ ಮಸೀದಿ ಮುದರೀಸ್ ಪಾಲಾಲಿಲ್ ಕಾಮಿಲ್ ಸಖಾಫಿ ಅಲ್ ಆರ್ಷದಿ ಪುರ್ಕಾನಿ ಮುದರ್ರಿಸ್ ಅಭಿನಂದನಾ ಭಾಷಣ ಮಾಡಿದರು. ಸಯ್ಯದ್ ತಾಹ ತಂಗಳ್ ಮಲಪುರಂ ಗೌರವಿಸಿದರು. ಸಭೆಯಲ್ಲಿ ಹಲವಾರು ಪ್ರದೇಶದ ಧರ್ಮಗುರುಗಳು, ಮಸೀದಿ ಅಧ್ಯಕ್ಷ ಅಬ್ಬಾಸ್ ಸಯ್ಯದ್ ಹಸನ್ ,ಎಚ್ ಮಹಮ್ಮದ್ ವೇಣೂರು ,ಅಶ್ರಫ್ ಶಾಂತಿನಗರ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

Related posts

ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ

Suddi Udaya

ಬಿಜೆಪಿ ತನ್ನ ಗುರಿಯನ್ನು ಮೀರಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಲಿದೆ: ಹರೀಶ್ ಪೂಂಜ

Suddi Udaya

ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಪ್ರಸಿದ್ದ ಉದ್ಯಮಿ ಶಶಿಧರ ಬಿ.ಶೆಟ್ಟಿ ನವಶಕ್ತಿಯವರಿಂದ ದೇವಸ್ಥಾನಗಳಿಗೆ ರೂ.30 ಲಕ್ಷ ದೇಣಿಗೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ

Suddi Udaya

ಕೊಕ್ರಾಡಿ ದೈವಸ್ಥಾನ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿ ಸಭೆ

Suddi Udaya

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
error: Content is protected !!