23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

ವೇಣೂರು : ಇಲ್ಲಿನ ಉಳ್ತುರು ಜುಮ್ಮಾ ಮಸೀದಿಯಲ್ಲಿ ಸಯ್ಯದ್ ಅಬ್ದುಲ್ ರಹಿಮಾನ್ ಸಾದಾತ್ ತಂಗಳ್ ರವರ ಅಧ್ಯಕ್ಷತೆಯಲ್ಲಿ ನಡೆದ ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ, ಇತ್ತೀಚೆಗೆ ಬೆಳ್ತಂಗಡಿ ತಾಲೂಕು ಭೂನ್ಯಾಯ ಮಂಡಳಿಗೆ ಕರ್ನಾಟಕ ಸರಕಾರದಿಂದ ನಾಮ ನಿರ್ದೇಶನ ಹೊಂದಿದ ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆಯವರನ್ನು ಗೌರವಿಸಲಾಯಿತು.

ಉಳ್ತೂರು ಜುಮ್ಮಾ ಮಸೀದಿ ಮುದರೀಸ್ ಪಾಲಾಲಿಲ್ ಕಾಮಿಲ್ ಸಖಾಫಿ ಅಲ್ ಆರ್ಷದಿ ಪುರ್ಕಾನಿ ಮುದರ್ರಿಸ್ ಅಭಿನಂದನಾ ಭಾಷಣ ಮಾಡಿದರು. ಸಯ್ಯದ್ ತಾಹ ತಂಗಳ್ ಮಲಪುರಂ ಗೌರವಿಸಿದರು. ಸಭೆಯಲ್ಲಿ ಹಲವಾರು ಪ್ರದೇಶದ ಧರ್ಮಗುರುಗಳು, ಮಸೀದಿ ಅಧ್ಯಕ್ಷ ಅಬ್ಬಾಸ್ ಸಯ್ಯದ್ ಹಸನ್ ,ಎಚ್ ಮಹಮ್ಮದ್ ವೇಣೂರು ,ಅಶ್ರಫ್ ಶಾಂತಿನಗರ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

Related posts

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಮಹಿಳಾ ವೇದಿಕೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

Suddi Udaya

ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

Suddi Udaya

ಸೆ.5: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!