25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಮಿತಿ ರಚನೆ

ಪಟ್ರಮೆ: ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಭೆಯು ಮಾ.3 ರಂದು ನಡೆಯಿತು.

ಸಭೆಯಲ್ಲಿ 2024ನೇ ಸಾಲಿನ ಪುರುಷರ ಕೂಟದ ನೂತನ ಅಧ್ಯಕ್ಷರಾಗಿ ಕೊಕ್ಕಡ ಗ್ರಾಮ ಪಂಚಾಯತ್ ನ ಸದಸ್ಯ ವಿಶ್ವನಾಥ ಕಕ್ಕುದೋಳಿ, ಕಾರ್ಯದರ್ಶಿಯಾಗಿ ಊರಿನ ಸಾಮಾಜಿಕ ಧಾರ್ಮಿಕ ಕಾರ್ಯಚಟುವಟಿಕೆಗಳನ್ನು ಸದಾ ಪ್ರೋತ್ಸಾಹಿಸಿ ಸಲಹೆ ನೀಡುತ್ತಾ ತನ್ನನ್ನು ತಾನು ತೊಡಗಿಸಿಕೊಂಡಿರುವ ನಾರಾಯಣ ಗೌಡ ತೆಂಕುಬೈಲು ಇವರು ಆಯ್ಕೆಯಾಗಿದ್ದಾರೆ.

ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಈ ವರ್ಷದ ಸುಗ್ಗಿ ಪುರುಷರ ಕೂಟದ ಸೇವೆಯು ಮಾ.19, 20, 21 ರಂದು ನಡೆಸಲಾಗುವುದು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.

Related posts

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಆ 31: ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ತೆಕ್ಕಾರು ಶ್ರೀ ಗೋಪಾಲ ಕೃಷ್ಣ ದೇವರಿಗೆ ವಿಶೇಷ ಪೂಜೆ: ಶಾಸಕ ಹರೀಶ್ ಪೂಂಜರಿಂದ ಅಭಿವೃದ್ಧಿಕಾರ್ಯದ ಬಗ್ಗೆ ಸಭೆ

Suddi Udaya

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

Suddi Udaya

ನಿಡ್ಲೆ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಜಿತ್ ಗೌಡ ಕಜೆ ಮರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಧರ್ಮಸ್ಥಳ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya
error: Content is protected !!