25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಮಿತಿ ರಚನೆ

ಪಟ್ರಮೆ: ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಭೆಯು ಮಾ.3 ರಂದು ನಡೆಯಿತು.

ಸಭೆಯಲ್ಲಿ 2024ನೇ ಸಾಲಿನ ಪುರುಷರ ಕೂಟದ ನೂತನ ಅಧ್ಯಕ್ಷರಾಗಿ ಕೊಕ್ಕಡ ಗ್ರಾಮ ಪಂಚಾಯತ್ ನ ಸದಸ್ಯ ವಿಶ್ವನಾಥ ಕಕ್ಕುದೋಳಿ, ಕಾರ್ಯದರ್ಶಿಯಾಗಿ ಊರಿನ ಸಾಮಾಜಿಕ ಧಾರ್ಮಿಕ ಕಾರ್ಯಚಟುವಟಿಕೆಗಳನ್ನು ಸದಾ ಪ್ರೋತ್ಸಾಹಿಸಿ ಸಲಹೆ ನೀಡುತ್ತಾ ತನ್ನನ್ನು ತಾನು ತೊಡಗಿಸಿಕೊಂಡಿರುವ ನಾರಾಯಣ ಗೌಡ ತೆಂಕುಬೈಲು ಇವರು ಆಯ್ಕೆಯಾಗಿದ್ದಾರೆ.

ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಈ ವರ್ಷದ ಸುಗ್ಗಿ ಪುರುಷರ ಕೂಟದ ಸೇವೆಯು ಮಾ.19, 20, 21 ರಂದು ನಡೆಸಲಾಗುವುದು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.

Related posts

ಬೆಳ್ತಂಗಡಿ: ಲಕ್ಷ್ಮೀ ಕಾಂಪ್ಲೆಕ್ಸ್‌ನಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಸಂಸ್ಥೆಯ ಶುಭಾರಂಭ

Suddi Udaya

ಕೊಕ್ಕಡ ಜೇಸಿಗೆ ಸಮ್ಮೇಳನ ಪ್ರಶಸ್ತಿ: ಅಕ್ಷರ ದೀವಿಗೆ ವಲಯದ ಅತ್ಯುತ್ತಮ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಶಿವಪ್ಪ ಪೂಜಾರಿ ಕುಟುಂಬಸ್ಥರಿಂದ “ಬೆಳ್ಳಿಯ ಹೂವಿನ” ಮಾಲೆ ಸಮರ್ಪಣೆ

Suddi Udaya

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಹಸoಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ

Suddi Udaya

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya
error: Content is protected !!