30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.6 : ಇಳಂತಿಲ ವಾಣಿಶ್ರೀ ಗೆಳೆಯರ ಸಂಘದ 30ನೇ ವರ್ಷದ ವಾರ್ಷಿಕೋತ್ಸವ “ಇಳೋತ್ಸವ 2024” : ಪೂರ್ವಭಾವಿ ಸಭೆ, ಹಾಗೂ ನೂತನ ಸಮಿತಿ ರಚನೆ

ಇಳಂತಿಲ : ವಾಣಿಶ್ರೀ ಗೆಳೆಯರ ಬಳಗ ಸಂಘದ 30ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಎ.6 ರಂದು ನಡೆಯಲಿರುವ ಇಳಂತಿಲದ ಸಾಂಸ್ಕೃತಿಕ ಹಬ್ಬ “ಇಳೋತ್ಸವ 2024” ರ ಪೂರ್ವಭಾವಿ ಸಭೆಯು ಮಾ.1ರಂದು ವಾಣಿಶ್ರೀ ಭಜನಾ ಮಂದಿರ ವಾಣಿ ನಗರದಲ್ಲಿ ನಡೆಯಿತು.

ಕಾರ್ಯಕ್ರಮದ ಗೌರವ ಅಧ್ಯಕ್ಷರಾಗಿ ಬೆಂಗಳೂರಿನ ಯುವ ಉದ್ಯಮಿ ಕಿರಣ್ ಚಂದ್ರ ಆಯ್ಕೆಯಾದರು. ಕಾರ್ಯಕ್ರಮದ ಅಧ್ಯಕ್ಷರಾಗಿ ಇಳಂತಿಲದ ಅಶ್ವಿನಿ ಬ್ರಿಕ್ಸ್ ನ ಮಾಲಕರಾದ ಆಕಾಶ್ “ಅಶ್ವಿನಿ” ಅವರು ಆಯ್ಕೆಯಾದರು. ಕಾರ್ಯಾಧ್ಯಕ್ಷರಾಗಿ ವಾಣಿಶ್ರೀ ಗೆಳೆಯರ ಬಳಗದ ಅಧ್ಯಕ್ಷರಾಗಿ ಪ್ರೀತಮ್ ವಾಣೀನಗರ, ಉಪಾಧ್ಯಕ್ಷರಾಗಿ ಸಚಿನ್ ಪೆಲಪ್ಪಾರು ಶ್ರೀಮಾತಾ, ಮತ್ತು ಅಮೃತ್ ಕಲ್ಲಳಿಕೆ. ಕಾರ್ಯದರ್ಶಿಯಾಗಿ ಕವೀಶ್ ಶೆಟ್ಟಿ. ಜೊತೆ ಕಾರ್ಯದರ್ಶಿಯಾಗಿ ಮೋಕ್ಷಿತ್ ಮುರ , ಗಣೇಶ್ ಕಲ್ಚಾರ್. ಕೋಶಾಧಿಕಾರಿಗಳಾಗಿ ರಮೇಶ್ ಶ್ರೀ ದುರ್ಗಾ ಮತ್ತು ಉಮೇಶ್ ಗೌಡ ಕುಂಟಾಲ್ಕಟ್ಟೆ ಆಯ್ಕೆಯಾದರು.

ಗೌರವ ಸಲಹೆಗಾರರಾಗಿ ಜನಾರ್ದನ ಗೌಡ ಅಣ್ಣಾಜೆ , ರವಿ ಇಳಂತಿಲ, ಲಕ್ಷ್ಮೀಶ ಪಾಡೆಂಕಿ, ಕೆ ವಿ ಪ್ರಸಾದ್ ಭಟ್, ಶ್ರೀಮತಿ ಚಂದ್ರಿಕಾ ಭಟ್ , ತಿಮ್ಮಪ್ಪ ಗೌಡ ಕುಮೆರ್ಜಾಲ್, ವೆಂಕಟರಮಣ ಭಟ್ ಪೆಲಪ್ಪಾರು, ಗಣೇಶ್ ಭಟ್ ಮೂಡಾಜೆ, ಜಯಪ್ರಸಾದ್ ಕಡಮ್ಮಾಜೆ, ವಸಂತ ಶೆಟ್ಟಿ ಸಹಸ್ರ, ವಸಂತ ಜಿ ಸಾಲಿಯಾನ್, ಹರೀಶ್ ಗೌಡ ವಾಣೀನಗರ, ಸುಂದರ ಶೆಟ್ಟಿ ಎಂಜಿರಪಳಿಕೆ, ಪದ್ಮನಾಭ ಕುಂಬಾರ ಎಣ್ಮಾಡಿ , ಲಕ್ಮಣ ಮಿತ್ತಿಲ . ಪ್ರಚಾರ ಸಮಿತಿಯ ಸಂಚಾಲಕರಾಗಿ ಗಿರೀಶ್ ಅರ್ಬಿ, ಸ್ವಾಗತ ಸಮಿತಿಯ ಸಂಚಾಲಕರಾಗಿ ಜಗದೀಶ್ ಕಟ್ಟೆಚ್ಚಾರ್ ಮತ್ತು ಗಿರೀಶ್ ಇಳಂತಿಲ ಮಾರಾಟ ಮಳಿಗೆಯ ನಿರ್ವಹಣೆ ಉಮೇಶ್ ಪೂಜಾರಿ ಅಣ್ಣಾಜೆ ಮತ್ತು ಯತೀಶ್ ನೆಕ್ಕಾರೆ , ಅಲಂಕಾರ ಸಮಿತಿಯ ಸಂಚಾಲಕರಾಗಿ ಲಕ್ಷ್ಮೀಶ ಪಾಡೆಂಕಿ ಇವರೆಲ್ಲರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ಹಳೆಕೋಟೆ ವಾಣಿ ಕಾಲೇಜು ಮುಂಭಾಗ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ತೆಗೆಯಲಾದ ಹೋಂಡಕ್ಕೆ ಕಾರು ಉರುಳಿ ಬಿದ್ದು ಬೆಂಗಳೂರಿನ ತಂದೆ- ಮಗಳು ಅಪಾಯದಿಂದ ಪಾರು

Suddi Udaya

ಭೀಕರ ಮಳೆಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಕುಸಿತ: ಗರ್ಭಗುಡಿ , ಸುತ್ತು ಪೌಳಿಗೆ ಹಾನಿ

Suddi Udaya

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya

ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರಿಗೆ ಕೊಯ್ಯೂರಿನ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಅಭಿನಂದನೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಶ್ರಮದಾನ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya
error: Content is protected !!