22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.6 : ಇಳಂತಿಲ ವಾಣಿಶ್ರೀ ಗೆಳೆಯರ ಸಂಘದ 30ನೇ ವರ್ಷದ ವಾರ್ಷಿಕೋತ್ಸವ “ಇಳೋತ್ಸವ 2024” : ಪೂರ್ವಭಾವಿ ಸಭೆ, ಹಾಗೂ ನೂತನ ಸಮಿತಿ ರಚನೆ

ಇಳಂತಿಲ : ವಾಣಿಶ್ರೀ ಗೆಳೆಯರ ಬಳಗ ಸಂಘದ 30ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಎ.6 ರಂದು ನಡೆಯಲಿರುವ ಇಳಂತಿಲದ ಸಾಂಸ್ಕೃತಿಕ ಹಬ್ಬ “ಇಳೋತ್ಸವ 2024” ರ ಪೂರ್ವಭಾವಿ ಸಭೆಯು ಮಾ.1ರಂದು ವಾಣಿಶ್ರೀ ಭಜನಾ ಮಂದಿರ ವಾಣಿ ನಗರದಲ್ಲಿ ನಡೆಯಿತು.

ಕಾರ್ಯಕ್ರಮದ ಗೌರವ ಅಧ್ಯಕ್ಷರಾಗಿ ಬೆಂಗಳೂರಿನ ಯುವ ಉದ್ಯಮಿ ಕಿರಣ್ ಚಂದ್ರ ಆಯ್ಕೆಯಾದರು. ಕಾರ್ಯಕ್ರಮದ ಅಧ್ಯಕ್ಷರಾಗಿ ಇಳಂತಿಲದ ಅಶ್ವಿನಿ ಬ್ರಿಕ್ಸ್ ನ ಮಾಲಕರಾದ ಆಕಾಶ್ “ಅಶ್ವಿನಿ” ಅವರು ಆಯ್ಕೆಯಾದರು. ಕಾರ್ಯಾಧ್ಯಕ್ಷರಾಗಿ ವಾಣಿಶ್ರೀ ಗೆಳೆಯರ ಬಳಗದ ಅಧ್ಯಕ್ಷರಾಗಿ ಪ್ರೀತಮ್ ವಾಣೀನಗರ, ಉಪಾಧ್ಯಕ್ಷರಾಗಿ ಸಚಿನ್ ಪೆಲಪ್ಪಾರು ಶ್ರೀಮಾತಾ, ಮತ್ತು ಅಮೃತ್ ಕಲ್ಲಳಿಕೆ. ಕಾರ್ಯದರ್ಶಿಯಾಗಿ ಕವೀಶ್ ಶೆಟ್ಟಿ. ಜೊತೆ ಕಾರ್ಯದರ್ಶಿಯಾಗಿ ಮೋಕ್ಷಿತ್ ಮುರ , ಗಣೇಶ್ ಕಲ್ಚಾರ್. ಕೋಶಾಧಿಕಾರಿಗಳಾಗಿ ರಮೇಶ್ ಶ್ರೀ ದುರ್ಗಾ ಮತ್ತು ಉಮೇಶ್ ಗೌಡ ಕುಂಟಾಲ್ಕಟ್ಟೆ ಆಯ್ಕೆಯಾದರು.

ಗೌರವ ಸಲಹೆಗಾರರಾಗಿ ಜನಾರ್ದನ ಗೌಡ ಅಣ್ಣಾಜೆ , ರವಿ ಇಳಂತಿಲ, ಲಕ್ಷ್ಮೀಶ ಪಾಡೆಂಕಿ, ಕೆ ವಿ ಪ್ರಸಾದ್ ಭಟ್, ಶ್ರೀಮತಿ ಚಂದ್ರಿಕಾ ಭಟ್ , ತಿಮ್ಮಪ್ಪ ಗೌಡ ಕುಮೆರ್ಜಾಲ್, ವೆಂಕಟರಮಣ ಭಟ್ ಪೆಲಪ್ಪಾರು, ಗಣೇಶ್ ಭಟ್ ಮೂಡಾಜೆ, ಜಯಪ್ರಸಾದ್ ಕಡಮ್ಮಾಜೆ, ವಸಂತ ಶೆಟ್ಟಿ ಸಹಸ್ರ, ವಸಂತ ಜಿ ಸಾಲಿಯಾನ್, ಹರೀಶ್ ಗೌಡ ವಾಣೀನಗರ, ಸುಂದರ ಶೆಟ್ಟಿ ಎಂಜಿರಪಳಿಕೆ, ಪದ್ಮನಾಭ ಕುಂಬಾರ ಎಣ್ಮಾಡಿ , ಲಕ್ಮಣ ಮಿತ್ತಿಲ . ಪ್ರಚಾರ ಸಮಿತಿಯ ಸಂಚಾಲಕರಾಗಿ ಗಿರೀಶ್ ಅರ್ಬಿ, ಸ್ವಾಗತ ಸಮಿತಿಯ ಸಂಚಾಲಕರಾಗಿ ಜಗದೀಶ್ ಕಟ್ಟೆಚ್ಚಾರ್ ಮತ್ತು ಗಿರೀಶ್ ಇಳಂತಿಲ ಮಾರಾಟ ಮಳಿಗೆಯ ನಿರ್ವಹಣೆ ಉಮೇಶ್ ಪೂಜಾರಿ ಅಣ್ಣಾಜೆ ಮತ್ತು ಯತೀಶ್ ನೆಕ್ಕಾರೆ , ಅಲಂಕಾರ ಸಮಿತಿಯ ಸಂಚಾಲಕರಾಗಿ ಲಕ್ಷ್ಮೀಶ ಪಾಡೆಂಕಿ ಇವರೆಲ್ಲರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

Suddi Udaya

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ತಾಲೂಕು ಮಟ್ಟದ ಭಕ್ತಿಗೀತೆ ಸ್ಪರ್ಧೆ : ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿ ಆದ್ವಿ ದ್ವಿತೀಯ ಸ್ಥಾನ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

Suddi Udaya

ಒಕಿನಾವನ್ ಶೋಟೋಕಾನ್ ಕರಾಟೆ ಚಾಂಪಿಯನ್‌ಶಿಪ್ : ಬೆಳ್ತಂಗಡಿಯ ಅವಳಿ ಮಕ್ಕಳು ವಿಜೇತರು

Suddi Udaya

ಎ 28-ಮೇ 1:ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ

Suddi Udaya
error: Content is protected !!