23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆ

ಇಂದಬೆಟ್ಟು : ಇಲ್ಲಿಯ ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆಯು ಮಾ.4ರಿಂದ ಪ್ರಾರಂಭಗೊಂಡು ಮಾ7ರವರೆಗೆ ವೇದಮೂರ್ತಿ ಶ್ರೀಕಾಂತ ಭಟ್ ಬೆಳುವಾಯಿ ಇವರ ಪೌರೋಹಿತ್ಯದಲ್ಲಿ ನಡೆಯಲಿದೆ.

ಮಾ.4ರಂದು ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ, ತೊಡರ ಬಲಿ, ಉಗ್ರಾಣ ಮೂಹೂರ್ತ ನಡೆಯಿತು. ಮಾ.5ರಂದು ಬೆಳಿಗ್ಗೆ ಉಳ್ಳಾಕುಳ ಸನ್ನಿಧಿಯಲ್ಲಿ ನವಕ ಕಲಶ, ಪ್ರಧಾನ ಹೋಮ, ಧ್ವಜಾರೋಹಣ, ಕಲಶಾಭಿಷೇಕ, ಪಂಚವರ್ಣ ಸಂಕ್ರಾಂತಿ 12 ತೆಂಗಿನಕಾಯಿಗಳ ಗಣಹೋಮ, ಚಂಡಿಕಾ ಯಾಗ, ಮಹಾಪೂಜೆ, ನಂತರ ಅನ್ನಸಂತರ್ಪಣೆಯು ನಡೆಯಿತು.

ರಾತ್ರಿ ಉಳ್ಳಾಳ್ತಿ ಸನ್ನಿಧಿಯಲ್ಲಿ ಹೂವಿನ ಪೂಜೆ, ಉಳ್ಳಾಯ-ಉಳ್ಳಾಲ್ತಿ ನೇಮೋತ್ಸವ ನಡೆಯಲಿದೆ.

ಈ ಸಂದರ್ಭದಲ್ಲಿ ಅನುವಂಶಿಕ ಅಸ್ರಣ್ಣರು ಮತ್ತು ಪ್ರಧಾನ ಅರ್ಚಕ ಎಸ್. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಅಧಿಕಾರಿ ಗಿರಿಯಪ್ಪ ಗೌಡ ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ಚುನಾವಣೆ

Suddi Udaya

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ ಶಿಪ್

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಕಾಳಜಿಯ ಯಶಸ್ವೀ ಪ್ರಯೋಗಗಳು

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya
error: Content is protected !!