April 2, 2025
Uncategorized

ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆ

ಇಂದಬೆಟ್ಟು : ಇಲ್ಲಿಯ ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆಯು ಮಾ.4ರಿಂದ ಪ್ರಾರಂಭಗೊಂಡು ಮಾ7ರವರೆಗೆ ವೇದಮೂರ್ತಿ ಶ್ರೀಕಾಂತ ಭಟ್ ಬೆಳುವಾಯಿ ಇವರ ಪೌರೋಹಿತ್ಯದಲ್ಲಿ ನಡೆಯಲಿದೆ.

ಮಾ.4ರಂದು ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ, ತೊಡರ ಬಲಿ, ಉಗ್ರಾಣ ಮೂಹೂರ್ತ ನಡೆಯಿತು. ಮಾ.5ರಂದು ಬೆಳಿಗ್ಗೆ ಉಳ್ಳಾಕುಳ ಸನ್ನಿಧಿಯಲ್ಲಿ ನವಕ ಕಲಶ, ಪ್ರಧಾನ ಹೋಮ, ಧ್ವಜಾರೋಹಣ, ಕಲಶಾಭಿಷೇಕ, ಪಂಚವರ್ಣ ಸಂಕ್ರಾಂತಿ 12 ತೆಂಗಿನಕಾಯಿಗಳ ಗಣಹೋಮ, ಚಂಡಿಕಾ ಯಾಗ, ಮಹಾಪೂಜೆ, ನಂತರ ಅನ್ನಸಂತರ್ಪಣೆಯು ನಡೆಯಿತು.

ರಾತ್ರಿ ಉಳ್ಳಾಳ್ತಿ ಸನ್ನಿಧಿಯಲ್ಲಿ ಹೂವಿನ ಪೂಜೆ, ಉಳ್ಳಾಯ-ಉಳ್ಳಾಲ್ತಿ ನೇಮೋತ್ಸವ ನಡೆಯಲಿದೆ.

ಈ ಸಂದರ್ಭದಲ್ಲಿ ಅನುವಂಶಿಕ ಅಸ್ರಣ್ಣರು ಮತ್ತು ಪ್ರಧಾನ ಅರ್ಚಕ ಎಸ್. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಅಧಿಕಾರಿ ಗಿರಿಯಪ್ಪ ಗೌಡ ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ಮಿಡ್ಲ್ ಕ್ಲಾಸ್ ಫ್ಯಾಮಿಲಿ ಚಿತ್ರತಂಡ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಮ್ಯಾನೇಜ್ಮೆಂಟ್ ಪೇಸ್ಟ್ ನಲ್ಲಿ ಸಮಗ್ರ ಪ್ರಶಸ್ತಿ

Suddi Udaya

ನಾಲ್ಕೂರು ಅಂಗನವಾಡಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಆಯಾನ್ಶ್ ಸುಧಾಮ

Suddi Udaya

ಯಕ್ಷ ಸಂಭ್ರಮ- 2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಳೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya
error: Content is protected !!