July 23, 2026
Uncategorized

ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆ

ಇಂದಬೆಟ್ಟು : ಇಲ್ಲಿಯ ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆಯು ಮಾ.4ರಿಂದ ಪ್ರಾರಂಭಗೊಂಡು ಮಾ7ರವರೆಗೆ ವೇದಮೂರ್ತಿ ಶ್ರೀಕಾಂತ ಭಟ್ ಬೆಳುವಾಯಿ ಇವರ ಪೌರೋಹಿತ್ಯದಲ್ಲಿ ನಡೆಯಲಿದೆ.

ಮಾ.4ರಂದು ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ, ತೊಡರ ಬಲಿ, ಉಗ್ರಾಣ ಮೂಹೂರ್ತ ನಡೆಯಿತು. ಮಾ.5ರಂದು ಬೆಳಿಗ್ಗೆ ಉಳ್ಳಾಕುಳ ಸನ್ನಿಧಿಯಲ್ಲಿ ನವಕ ಕಲಶ, ಪ್ರಧಾನ ಹೋಮ, ಧ್ವಜಾರೋಹಣ, ಕಲಶಾಭಿಷೇಕ, ಪಂಚವರ್ಣ ಸಂಕ್ರಾಂತಿ 12 ತೆಂಗಿನಕಾಯಿಗಳ ಗಣಹೋಮ, ಚಂಡಿಕಾ ಯಾಗ, ಮಹಾಪೂಜೆ, ನಂತರ ಅನ್ನಸಂತರ್ಪಣೆಯು ನಡೆಯಿತು.

ರಾತ್ರಿ ಉಳ್ಳಾಳ್ತಿ ಸನ್ನಿಧಿಯಲ್ಲಿ ಹೂವಿನ ಪೂಜೆ, ಉಳ್ಳಾಯ-ಉಳ್ಳಾಲ್ತಿ ನೇಮೋತ್ಸವ ನಡೆಯಲಿದೆ.

ಈ ಸಂದರ್ಭದಲ್ಲಿ ಅನುವಂಶಿಕ ಅಸ್ರಣ್ಣರು ಮತ್ತು ಪ್ರಧಾನ ಅರ್ಚಕ ಎಸ್. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಅಧಿಕಾರಿ ಗಿರಿಯಪ್ಪ ಗೌಡ ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಪೆರ್ಮರೊಡಿ ಶ್ರೀಮತಿ ಶಾಂಭವಿ ಪ್ರಭು ನಿಧನ

Suddi Udaya

ಅಳದಂಗಡಿ: “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya

ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪೆರ್ಲ -ಬೈಪಾಡಿಯಲ್ಲಿ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮoದಿರಕ್ಕೆ ಶ್ರೀಮತಿ ಲಾವಣ್ಯ ಬಲ್ಲಾಳ್ ಭೇಟಿ

Suddi Udaya
error: Content is protected !!