23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆ

ಇಂದಬೆಟ್ಟು : ಇಲ್ಲಿಯ ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆಯು ಮಾ.4ರಿಂದ ಪ್ರಾರಂಭಗೊಂಡು ಮಾ7ರವರೆಗೆ ವೇದಮೂರ್ತಿ ಶ್ರೀಕಾಂತ ಭಟ್ ಬೆಳುವಾಯಿ ಇವರ ಪೌರೋಹಿತ್ಯದಲ್ಲಿ ನಡೆಯಲಿದೆ.

ಮಾ.4ರಂದು ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ, ತೊಡರ ಬಲಿ, ಉಗ್ರಾಣ ಮೂಹೂರ್ತ ನಡೆಯಿತು. ಮಾ.5ರಂದು ಬೆಳಿಗ್ಗೆ ಉಳ್ಳಾಕುಳ ಸನ್ನಿಧಿಯಲ್ಲಿ ನವಕ ಕಲಶ, ಪ್ರಧಾನ ಹೋಮ, ಧ್ವಜಾರೋಹಣ, ಕಲಶಾಭಿಷೇಕ, ಪಂಚವರ್ಣ ಸಂಕ್ರಾಂತಿ 12 ತೆಂಗಿನಕಾಯಿಗಳ ಗಣಹೋಮ, ಚಂಡಿಕಾ ಯಾಗ, ಮಹಾಪೂಜೆ, ನಂತರ ಅನ್ನಸಂತರ್ಪಣೆಯು ನಡೆಯಿತು.

ರಾತ್ರಿ ಉಳ್ಳಾಳ್ತಿ ಸನ್ನಿಧಿಯಲ್ಲಿ ಹೂವಿನ ಪೂಜೆ, ಉಳ್ಳಾಯ-ಉಳ್ಳಾಲ್ತಿ ನೇಮೋತ್ಸವ ನಡೆಯಲಿದೆ.

ಈ ಸಂದರ್ಭದಲ್ಲಿ ಅನುವಂಶಿಕ ಅಸ್ರಣ್ಣರು ಮತ್ತು ಪ್ರಧಾನ ಅರ್ಚಕ ಎಸ್. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಅಧಿಕಾರಿ ಗಿರಿಯಪ್ಪ ಗೌಡ ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಎ.13 ರಿಂದ ಶ್ರೀ ಕ್ಷೇತ್ರ ಎನೋ೯ಡಿ ನೇಮೋತ್ಸವ ಆರಂಭ: ಎ.19 : ಧರ್ಮ ದೈವ ಅಣ್ಣಪ್ಪ ಸ್ವಾಮಿ , ಗಡಿ ಮೊಗೇರ ದೈವ ಗಳಾದ ಶ್ರೀ ಮುದ್ದ ಕಳಲ,, ದೇವಿ ಸ್ವರೂಪಿಣಿ ಶ್ರೀ ತನ್ನಿ ಮಾನಿಗ, ಸ್ವಾಮಿ ಕೊರಗಜ್ಜ ಹಾಗೂ ಎರ್ನೋ ಡಿ ಗುಳಿಗ ದೈವದ ನೇಮೋ ತ್ಸವ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಸುಲ್ಕೇರಿ ಬಂಟರ ಯಾನೆ ನಾಡವರ ಸಂಘ ಗ್ರಾಮ ಸಮಿತಿಯಿಂದ ಆಟಿಡೊಂಜಿ ದಿನ

Suddi Udaya

ಡಾ. ಹೆಗ್ಗಡೆಯವರ 57ನೇ ಪಟ್ಟಾಭೀಷೇಕ ವಧ೯ಂತ್ಯುತ್ಸವ‌ ಸುದ್ದಿ ಉದಯ ಪತ್ರಿಕೆ ವತಿಯಿಂದ ಗೌರವಾರ್ಪಣೆ

Suddi Udaya

ಗುರುವಾಯನಕೆರೆ ಶಕ್ತಿನಗರದ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
error: Content is protected !!