Uncategorized

ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆ

ಇಂದಬೆಟ್ಟು : ಇಲ್ಲಿಯ ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆಯು ಮಾ.4ರಿಂದ ಪ್ರಾರಂಭಗೊಂಡು ಮಾ7ರವರೆಗೆ ವೇದಮೂರ್ತಿ ಶ್ರೀಕಾಂತ ಭಟ್ ಬೆಳುವಾಯಿ ಇವರ ಪೌರೋಹಿತ್ಯದಲ್ಲಿ ನಡೆಯಲಿದೆ.

ಮಾ.4ರಂದು ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ, ತೊಡರ ಬಲಿ, ಉಗ್ರಾಣ ಮೂಹೂರ್ತ ನಡೆಯಿತು. ಮಾ.5ರಂದು ಬೆಳಿಗ್ಗೆ ಉಳ್ಳಾಕುಳ ಸನ್ನಿಧಿಯಲ್ಲಿ ನವಕ ಕಲಶ, ಪ್ರಧಾನ ಹೋಮ, ಧ್ವಜಾರೋಹಣ, ಕಲಶಾಭಿಷೇಕ, ಪಂಚವರ್ಣ ಸಂಕ್ರಾಂತಿ 12 ತೆಂಗಿನಕಾಯಿಗಳ ಗಣಹೋಮ, ಚಂಡಿಕಾ ಯಾಗ, ಮಹಾಪೂಜೆ, ನಂತರ ಅನ್ನಸಂತರ್ಪಣೆಯು ನಡೆಯಿತು.

ರಾತ್ರಿ ಉಳ್ಳಾಳ್ತಿ ಸನ್ನಿಧಿಯಲ್ಲಿ ಹೂವಿನ ಪೂಜೆ, ಉಳ್ಳಾಯ-ಉಳ್ಳಾಲ್ತಿ ನೇಮೋತ್ಸವ ನಡೆಯಲಿದೆ.

ಈ ಸಂದರ್ಭದಲ್ಲಿ ಅನುವಂಶಿಕ ಅಸ್ರಣ್ಣರು ಮತ್ತು ಪ್ರಧಾನ ಅರ್ಚಕ ಎಸ್. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಅಧಿಕಾರಿ ಗಿರಿಯಪ್ಪ ಗೌಡ ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಉಜಿರೆ ಗುರು ಮಂದಿರ ನಿರ್ಮಾಣದ ಸಮಾಲೋಚನೆ ಸಭೆ

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

Suddi Udaya

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಕಲ್ಮಂಜ ನಿವಾಸಿ ಶಿವಾನಂದ ಪ್ರಭು ನಿಧನ

Suddi Udaya
error: Content is protected !!