22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

ಕೊಯ್ಯೂರು : ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೆರಲ್ ಕೊಯ್ಯೂರು ಇಲ್ಲಿಯ ಸದಸ್ಯರ ಕುಣಿತ ಭಜನೆಯಲ್ಲಿ ಕೆಲವೊಂದು ಸಣ್ಣಪುಟ್ಟ ಬದಲಾವಣೆಗಳನ್ನು ತಂದು ಕುಣಿತದಲ್ಲಿ ಒಂದು ಮಾದರಿ ತಂಡವನ್ನಾಗಿ ರೂಪಿಸಬೇಕೆನ್ನುವ ಉದ್ದೇಶದಿಂದ ಭಜನಾ ಮಂಡಳಿಯ ಹಿರಿಯ ಕಿರಿಯ ಸದಸ್ಯರುಗಳಿಗೆ ಮತ್ತು ಮಕ್ಕಳಿಗೆ ಕುಣಿತ ಭಜನೆಯ ಹೊಸ ತರಬೇತಿಯನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕುಣಿತ ಭಜನೆಯ ಗುರುಗಳಾದ ಸಂದೇಶ ಹಾಗೂ ಊರಿನ ಹಿರಿಯರು ಪ್ರಚಂಡಭಾನು ಭಟ್ ಪಾಂಬೆಲು ಇವರುಗಳು ದೀಪ ಪ್ರಜ್ವಲಿಸುವ ಮೂಲಕ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಭಜನಾ ಪರಿಷತ್ತಿನ ತಾಲೂಕು ಕಾರ್ಯದರ್ಶಿಗಳು, ಭಜನಾ ಮಂಡಳಿಯ ಅಧ್ಯಕ್ಷರು, ಗೌರವಾಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಕೋಶಾಧಿಕಾರಿಗಳು, ಭಜಕ ಆಸಕ್ತ ಸದಸ್ಯರುಗಳು ಹಾಗೂ ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕೈತೋಟ ನಿರ್ವಹಣೆ ಮತ್ತು ಸಹಜ ಕೃಷಿ ಹಾಗೂ ಓರಿಗಾಮಿ ತರಬೇತಿ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಜಿರೆ ಪ್ರಭಾತ್ ಸಂಸ್ಥೆ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಎಸ್.ಡಿ.ಎಂ ಐಟಿ ಯ ಎಲೆಕ್ಟ್ರಿಕಲ್ ವಿಭಾಗದಲ್ಲಿ ಮಿನಿ ಪ್ರಾಜೆಕ್ಟ್ ಪ್ರದರ್ಶನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 69 ಫಲಿತಾಂಶ

Suddi Udaya

ಸುಲ್ಕೇರಿಮೊಗ್ರು ನಿವಾಸಿ ಬಾಲಮ್ಮ ನಿಧನ

Suddi Udaya
error: Content is protected !!