22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ. ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ನಿವೃತ್ತಿಗೊಂಡ ಡಾ ಕೆ. ಜಯಕೀರ್ತಿ ಜೈನ್ ರಿಗೆ ಸನ್ಮಾನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಶುವೈದ್ಯಕೀಯ ಪರಿಕ್ಷಕರ ಸಂಘದಿಂದ ಜಿಲ್ಲಾ ಸಂಘದ ಅಧ್ಯಕ್ಷರಾಗಿ 30 ವರ್ಷ ಸೇವೆ ಸಲ್ಲಿಸಿದ ನಿವೃತ್ತಿಗೊಂಡ ಡಾ ಕೆ. ಜಯಕೀರ್ತಿ ಜೈನ್ ಅವರನ್ನು ಪಶು ಸಂಗೋಪನೆ ಇಲಾಖೆಯ ಜಿಲ್ಲಾ ಉಪನಿರ್ದೇಶಕರಾದ ಡಾ.ಅರುಣ್ ಕುಮಾರ್ ಶೆಟ್ಟಿ ಯವರು ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಮಂಗಳೂರಿನಲ್ಲಿ ಸನ್ಮಾನಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕೃಷ್ಣಮೂರ್ತಿ ಜಿ. ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪುಷ್ಪರಾಜ್ ಶೆಟ್ಟಿ, ಪ್ರಶಾಂತ್ ಕುಮಾರ್, ಶ್ರೀಮಂದರ ಜೈನ್, ಮೋಹನ್ ದಾಸ್, ಡಾ. ವಸಂತ ಶೆಟ್ಟಿ ಉಪಸ್ಥತರಿದ್ದರು.

Related posts

ಕುಕ್ಕೇಡಿ: ಮಡಿಲೊಟ್ಟು ನಿವಾಸಿ ಲಿಂಗಮ್ಮ ದೇವಾಡಿಗ ನಿಧನ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya

ಕಳೆಂಜ: ಕೊತ್ತೋಡಿ ನಿವಾಸಿ ಚನ್ನಕ್ಕ ನಿಧನ

Suddi Udaya

ತಲೆಮರೆಸಿಕೊಂಡಿದ್ದ ಜ್ಯೋತಿಷಿಯನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!