32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ತುಕಾರಾಮ್ ಬಿ.

ಬೆಳ್ತಂಗಡಿ : ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ಸುದ್ದಿ ಉದಯ ವಾರ ಪತ್ರಿಕೆಯ ವ್ಯವಸ್ಥಾಪಕ ತುಕಾರಾಮ್ ಬಿ. ರವರು ಐದು ವರ್ಷದ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಆನಂದ ಶೆಟ್ಟಿ, ಗೋಪಾಲ್ ರಾವ್, ಮಮತಾ ಶೆಟ್ಟಿ, ವೀಣಾ ವಿನೋದ್ ಕುಮಾರ್, ಕೃಷ್ಣಪ್ಪ ಗುಡಿಗಾರ್, ಸಚಿನ್ ಕುಮಾರ್ ನಜೋಡಿ, ಸಂತೋಷ್ ಕುಮಾರ್, ಶರತ್ ಕುಮಾರ್ ಶೆಟ್ಟಿ, ದಿನೇಶ್ ಶೆಟ್ಟಿ, ಪ್ರಸಾದ್ ಬಿ ಆಯ್ಕೆಯಾಗಿದ್ದಾರೆ.

Related posts

ಸ್ಕೌಟ್ ಗೈಡ್, ಕಬ್ಸ್, ಬುಲ್ ಬುಲ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಚಿನ್ನಯ್ಯನಿಗೆ ಸೂಕ್ತ ಪೊಲೀಸ್ ರಕ್ಷಣೆ ನೀಡುವಂತೆ ಸಿ.ಎಂ ಮತ್ತು ಡಿಜಿಪಿಗೆ ಮನವಿ ನೀಡಿದ ಜಯಂತ್ ಟಿ

Suddi Udaya

ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

Suddi Udaya

ಮಾಲಾಡಿ: ಕೊಲ್ಪೆದಬೈಲುನಲ್ಲಿ ಹಾಡಹಾಗಲೇ ಮನೆಗೆ ನುಗ್ಗಿದ್ದ ಕಳ್ಳರು: ಚಿನ್ನಾಭರಣ ಸೇರಿ ನಗದು ಕಳವು

Suddi Udaya
error: Content is protected !!