22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ತುಕಾರಾಮ್ ಬಿ.

ಬೆಳ್ತಂಗಡಿ : ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ಸುದ್ದಿ ಉದಯ ವಾರ ಪತ್ರಿಕೆಯ ವ್ಯವಸ್ಥಾಪಕ ತುಕಾರಾಮ್ ಬಿ. ರವರು ಐದು ವರ್ಷದ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಆನಂದ ಶೆಟ್ಟಿ, ಗೋಪಾಲ್ ರಾವ್, ಮಮತಾ ಶೆಟ್ಟಿ, ವೀಣಾ ವಿನೋದ್ ಕುಮಾರ್, ಕೃಷ್ಣಪ್ಪ ಗುಡಿಗಾರ್, ಸಚಿನ್ ಕುಮಾರ್ ನಜೋಡಿ, ಸಂತೋಷ್ ಕುಮಾರ್, ಶರತ್ ಕುಮಾರ್ ಶೆಟ್ಟಿ, ದಿನೇಶ್ ಶೆಟ್ಟಿ, ಪ್ರಸಾದ್ ಬಿ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಶಾಮಿಯಾನ ಮಾಲಕರ ಸಂಘ (ರಿ.) ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ) ಇದರ ಜಂಟಿ ಆಶ್ರಯದಲ್ಲಿ ಗದ್ದೆ ಮನೆ ಪಿಲಿಚಾಮುಂಡಿ ಕಲ್ಲು, ಗುರುವಾಯನಕೆರೆ ಗದ್ದೆಯಲ್ಲಿ ಸಂಘದ ಮಾಲಕರು ಮತ್ತು ಕಾರ್ಮಿಕರಿಗೆ ನಡೆದ ಕೆಸರ್ ದ ಕೂಟ-2025

Suddi Udaya

ಬೊಂಬಾಯ್ ಡ್ ತುಳುನಾಡ್ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಕ್ಷಿತಿ ಕೆ. ರೈ ರವರಿಗೆ ತೌಳವ ಸಿರಿ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಭಾರತೀಯ ವೈಜ್ಞಾನಿಕ ಪರಂಪರೆ’ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಕಬ್ಸ್, ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಚಿಂತನಾ ದಿನಾಚರಣೆ

Suddi Udaya

ಯುವವಾಹಿನಿ ಬೆಂಗಳೂರು ಘಟಕದ ಪದಪ್ರದಾನ ಸಮಾರಂಭ

Suddi Udaya

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25ರ ಸಂಭ್ರಮ; ಆಕರ್ಷಕ ದೀಪಾವಳಿ ಆಫರ್

Suddi Udaya
error: Content is protected !!