22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಹಾಗೂ ಡಾ.ಜಯ ಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಮುಖ್ಯ ಪಶು ವೈದ್ಯಾಧಿಕಾರಿ ಮತ್ತು ಗೌರವ ಡಾಕ್ಟರೇಟ್ ಪ್ರಶಸ್ತಿ ಪುರಸ್ಕೃತರಾದ ಡಾ.ಜಯ ಕೀರ್ತಿ ಜೈನ್ ಜಾನುವಾರು ಅಭಿವೃದ್ಧಿ ಅಧಿಕಾರಿ ಯವರಿಗೆ ಬೆಳ್ತಂಗಡಿಯ ತಹಶೀಲ್ದಾರರಾದ ಪೃಥ್ವಿ ಸ್ಥಾನಿಕಂ ರವರ ಅಧ್ಯಕ್ಷತೆಯಲ್ಲಿ ಬೀಳ್ಕೊಡುಗೆ ಸಮಾರಂಭವು ಮಾ.4 ರಂದು ನಡೆಯಿತು.

Related posts

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ನಾವೂರು ಯುನೈಟೆಡ್ ಸ್ಪೋರ್ಟ್ಸ್ ಹಾಗೂ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾಗಿ ಮಹಮ್ಮದ್ ಅರ್ಷದ್

Suddi Udaya

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

Suddi Udaya

ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಗೆ ಕೊಕ್ಕಡ ನಗರ ಭಜನಾ ಸಪ್ತಾಹದ ಅಂಗವಾಗಿ ಪಿಲಿ ನಲಿಕೆ -2025 ರ ಆಮಂತ್ರಣ ಪತ್ರಿಕೆ ನೀಡಿ, ಆಹ್ವಾನ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya
error: Content is protected !!