24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವರ್ತಕರ ಸಂಘದ ಸಭೆ: ಮಾ.10 ರಂದು ಜನಸಂಪರ್ಕ ಕಾರ್ಯಕ್ರಮ ಮಾಡಿಸುವುದಾಗಿ ತೀರ್ಮಾನ

ಬೆಳ್ತಂಗಡಿ: ವರ್ತಕರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರ ಸಭೆಯು ಮಾ.4ರಂದು ಬೆಳ್ತಂಗಡಿ ಲೋಬೊ ಟವರ್ಸ್ ನಲ್ಲಿ ನಡೆಯಿತು.

ಸಭೆಯಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ಗೊಂದಲ ಹಾಗೂ ಪರಿಹಾರದ ಚರ್ಚೆಯ ಬಗ್ಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಮುಖ್ಯ ರಸ್ತೆಯಲ್ಲಿ ವರ್ತಕರಿಗೆ ಹಾಗೂ ಕಟ್ಟಡ ಮಾಲಿಕರ ಸಮಸ್ಯೆಯನ್ನು ಆಲಿಸಲು ಖುದ್ದಾಗಿ ಶಾಸಕರು ಕಾಮಗಾರಿ ವೀಕ್ಷಣೆ ಹಾಗೂ ಹೆದ್ದಾರಿ ಅಧಿಕಾರಿಗಳು, ಗುತ್ತಿಗೆದಾರರು, ಕಂದಾಯ ಇಲಾಖೆಯ ಅಧಿಕಾರಿಗಳು , ಜನ ಪ್ರತಿನಿಧಿಗಳೊಂದಿಗೆ ಜನ ಸಂಪರ್ಕ ಕಾರ್ಯಕ್ರಮ ಮಾ.10ರಂದು ನಡೆಸುದಾಗಿ ತೀರ್ಮಾನಿಸಲಾಯಿತು.


10:30ಗೆ ಬಂಟರ ಭವನ, 11.45ಕ್ಕೆ ವಾಣಿ ಕಾಲೇಜು ಸಮೀಪ , 12.00 ಕ್ಕೆ ಚರ್ಚ್ ರೋಡ್, 12.40 ಕ್ಕೆ ಅಯ್ಯಪ್ಪ ಮಂದಿರ ಸಮೀಪ, 1.30ಕ್ಕೆ ಮಾರಿಗುಡಿ ಸಮೀಪ. 2.O0ಕ್ಕೆ ಬೆಳ್ತಂಗಡಿ ಮೂರು ಮಾರ್ಗದ ಬಳಿ, 2.30ಕ್ಕೆ ಬೆಳ್ತಂಗಡಿ ಬಸ್ಸು ನಿಲ್ದಾಣ ಜನ ಸಂಪರ್ಕ ಕಾರ್ಯಕ್ರಮ ನಡೆಯಲಿದೆ.

ಹೆಚ್ಚಿನ ವರ್ತಕರು ಹಾಜರಿದ್ದು ತಮ್ಮ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಾಗಿ ವರ್ತಕರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ತಾಲೂಕು ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕೆ.ವಿ ಪ್ರಸಾದ್ ಇಲಂತಿಲ ರವರು ಬಿಜೆಪಿ ಮುಂದಿನ 6ವರ್ಷಗಳ ಅವಧಿಗೆ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾ

Suddi Udaya

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

Suddi Udaya

ನಡ: ಪರಾರಿ ನಿವಾಸಿ ಅರುಣ್ ನಿಧನ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya
error: Content is protected !!