25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವರ್ತಕರ ಸಂಘದ ಸಭೆ: ಮಾ.10 ರಂದು ಜನಸಂಪರ್ಕ ಕಾರ್ಯಕ್ರಮ ಮಾಡಿಸುವುದಾಗಿ ತೀರ್ಮಾನ

ಬೆಳ್ತಂಗಡಿ: ವರ್ತಕರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರ ಸಭೆಯು ಮಾ.4ರಂದು ಬೆಳ್ತಂಗಡಿ ಲೋಬೊ ಟವರ್ಸ್ ನಲ್ಲಿ ನಡೆಯಿತು.

ಸಭೆಯಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ಗೊಂದಲ ಹಾಗೂ ಪರಿಹಾರದ ಚರ್ಚೆಯ ಬಗ್ಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಮುಖ್ಯ ರಸ್ತೆಯಲ್ಲಿ ವರ್ತಕರಿಗೆ ಹಾಗೂ ಕಟ್ಟಡ ಮಾಲಿಕರ ಸಮಸ್ಯೆಯನ್ನು ಆಲಿಸಲು ಖುದ್ದಾಗಿ ಶಾಸಕರು ಕಾಮಗಾರಿ ವೀಕ್ಷಣೆ ಹಾಗೂ ಹೆದ್ದಾರಿ ಅಧಿಕಾರಿಗಳು, ಗುತ್ತಿಗೆದಾರರು, ಕಂದಾಯ ಇಲಾಖೆಯ ಅಧಿಕಾರಿಗಳು , ಜನ ಪ್ರತಿನಿಧಿಗಳೊಂದಿಗೆ ಜನ ಸಂಪರ್ಕ ಕಾರ್ಯಕ್ರಮ ಮಾ.10ರಂದು ನಡೆಸುದಾಗಿ ತೀರ್ಮಾನಿಸಲಾಯಿತು.


10:30ಗೆ ಬಂಟರ ಭವನ, 11.45ಕ್ಕೆ ವಾಣಿ ಕಾಲೇಜು ಸಮೀಪ , 12.00 ಕ್ಕೆ ಚರ್ಚ್ ರೋಡ್, 12.40 ಕ್ಕೆ ಅಯ್ಯಪ್ಪ ಮಂದಿರ ಸಮೀಪ, 1.30ಕ್ಕೆ ಮಾರಿಗುಡಿ ಸಮೀಪ. 2.O0ಕ್ಕೆ ಬೆಳ್ತಂಗಡಿ ಮೂರು ಮಾರ್ಗದ ಬಳಿ, 2.30ಕ್ಕೆ ಬೆಳ್ತಂಗಡಿ ಬಸ್ಸು ನಿಲ್ದಾಣ ಜನ ಸಂಪರ್ಕ ಕಾರ್ಯಕ್ರಮ ನಡೆಯಲಿದೆ.

ಹೆಚ್ಚಿನ ವರ್ತಕರು ಹಾಜರಿದ್ದು ತಮ್ಮ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಾಗಿ ವರ್ತಕರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ತಿಳಿಸಿದ್ದಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುವದಿನಾಚರಣೆ

Suddi Udaya

ಆ.11: ಮಡಂತ್ಯಾರಿನಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿ’ ಸೋಜ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya

ಶಿರ್ಲಾಲು: ಅನಾರೋಗ್ಯದಿಂದ ಹೊನ್ನಮ್ಮ ನಿಧನ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾಂಗ್ರೇಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ನಟ ರಮೇಶ್ ಅರವಿಂದ್‌ ರವರಿಗೆ ಗೌರವ

Suddi Udaya
error: Content is protected !!