22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಜಯರಾಜ್ ಸಾಲಿಯಾನ್ ಹಾಗೂ ರಾಜ್ಯ ಸದಸ್ಯರಾಗಿ ಅನಿಲ್ ಕುಮಾರ್ ಯು ಆಯ್ಕೆ

ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ಕರ್ನಾಟಕ ಇದರ ಬಳ್ಳಾರಿಯಲ್ಲಿ ನಡೆದ 22ನೇ ತ್ರೈ ವಾರ್ಷಿಕ ಅಧಿವೇಶನದಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ರಾಜ್ಯ ಪದಾಧಿಕಾರಿಗಳ ಆಯ್ಕೆ ನಡೆಯಿತು.

ರಾಜ್ಯ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಅಸಂಘಟಿತ ಕಾರ್ಮಿಕರ ಕ್ಷೇತ್ರದಲ್ಲಿ ದುಡಿಯುತ್ತಿರುವ ಬೆಳ್ತಂಗಡಿ ತಾಲೂಕಿನ ಜಯರಾಜ್ ಸಾಲಿಯಾನ್ ಕಾನರ್ಪ ಪುನರಾಯ್ಕೆಯಾಗಿರುತ್ತಾರೆ. ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ, ವಕೀಲ್ ವೃತ್ತಿಯನ್ನು ನಡೆಸಿಕೊಂಡು, ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಬೆಳ್ತಂಗಡಿಯ ಅನಿಲ್ ಕುಮಾರ್ ಯು ಆಯ್ಕೆಯಾಗಿರುತ್ತಾರೆ.

Related posts

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಜ.3 -4: ನಲಿಕೆ ಸಮಾಜ ಬಾಂಧವರ 5 ಓವರ್‌ಗಳ 7 ಜನರ ಹೊನಲು ಬೆಳಕಿನ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೆಟ್‌ ಪಂದ್ಯಾಟ : ಮಾರಿಗುಡಿ ಫ್ರೆಂಡ್ಸ್ ಟ್ರೋಫಿ – 2026

Suddi Udaya

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಸಂಸದ ಕ್ಯಾ| ಬ್ರಿಜೇಶ್ ಚೌಟರ ಭೇಟಿ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!