Uncategorized

ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆ

ಇಂದಬೆಟ್ಟು : ಇಲ್ಲಿಯ ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆಯು ಮಾ.4ರಿಂದ ಪ್ರಾರಂಭಗೊಂಡು ಮಾ7ರವರೆಗೆ ವೇದಮೂರ್ತಿ ಶ್ರೀಕಾಂತ ಭಟ್ ಬೆಳುವಾಯಿ ಇವರ ಪೌರೋಹಿತ್ಯದಲ್ಲಿ ನಡೆಯಲಿದೆ.

ಮಾ.4ರಂದು ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ, ತೊಡರ ಬಲಿ, ಉಗ್ರಾಣ ಮೂಹೂರ್ತ ನಡೆಯಿತು. ಮಾ.5ರಂದು ಬೆಳಿಗ್ಗೆ ಉಳ್ಳಾಕುಳ ಸನ್ನಿಧಿಯಲ್ಲಿ ನವಕ ಕಲಶ, ಪ್ರಧಾನ ಹೋಮ, ಧ್ವಜಾರೋಹಣ, ಕಲಶಾಭಿಷೇಕ, ಪಂಚವರ್ಣ ಸಂಕ್ರಾಂತಿ 12 ತೆಂಗಿನಕಾಯಿಗಳ ಗಣಹೋಮ, ಚಂಡಿಕಾ ಯಾಗ, ಮಹಾಪೂಜೆ, ನಂತರ ಅನ್ನಸಂತರ್ಪಣೆಯು ನಡೆಯಿತು.

ರಾತ್ರಿ ಉಳ್ಳಾಳ್ತಿ ಸನ್ನಿಧಿಯಲ್ಲಿ ಹೂವಿನ ಪೂಜೆ, ಉಳ್ಳಾಯ-ಉಳ್ಳಾಲ್ತಿ ನೇಮೋತ್ಸವ ನಡೆಯಲಿದೆ.

ಈ ಸಂದರ್ಭದಲ್ಲಿ ಅನುವಂಶಿಕ ಅಸ್ರಣ್ಣರು ಮತ್ತು ಪ್ರಧಾನ ಅರ್ಚಕ ಎಸ್. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಅಧಿಕಾರಿ ಗಿರಿಯಪ್ಪ ಗೌಡ ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಸಂತ ಅಂತೋನಿ ಪದವಿ ಕಾಲೇಜು ಹಾಗೂ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಲಾ ಸಂಭ್ರಮ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Suddi Udaya

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya

ಗುರುವಾಯನಕೆರೆ ಶ್ರೀ ಕೊಡಮಣಿತ್ತಾಯ ದೈವಸ್ಥಾನಅರಮನೆ ಬೆಟ್ಟ:ಸಿಂಹ ಸಂಕ್ರಮಣ ಹಾಗೂ ಶ್ರೀ ಕೊಡಮಣಿತ್ತಾಯ ದೈವದ ಸೋಣದ ಕೋಲ

Suddi Udaya
error: Content is protected !!