25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿಯ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ” ವಿಜಯ ಸ್ಮೃತಿ” ಪುರಸ್ಕಾರ ನೀಡಿ ಸನ್ಮಾನ

ಬೆಳ್ತಂಗಡಿ : ಗರ್ಡಾಡಿ ನಿವಾಸಿ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ಅಂತರಾಷ್ಟ್ರೀಯ ಸೀನಿಯರ್ ಚೇಂಬರ್‌ನ 2023-24ನೇ ಸಾಲಿನ ಪ್ರತಿಷ್ಠಿತ ” ವಿಜಯ ಸ್ಮೃತಿ” ಪುರಸ್ಕಾರ 2023-24 ” ಕೇರಳದ ಕಣ್ಣೂರಿನಲ್ಲಿ ಮಾ.2 ರಂದು ಲಭಿಸಿದೆ.

ಸಬಿತಾ ಮೋನಿಸ್ ರವರು ತನ್ನ ದೈಹಿಕ ನ್ಯೂನತೆಯನ್ನು ಮೆಟ್ಟಿನಿಂತು ಎರಡು ಕಾಲುಗಳಿಂದಲೇ ಪರೀಕ್ಷೆ ಬರೆದು ಉನ್ನತ ಶಿಕ್ಷಣವನ್ನು ಪಡೆದಿದ್ದಾರೆ. ಅವರೀಗ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ಕಲ್ಯಾಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ವಿಶಿಷ್ಟ ಸಾಧನೆ ಪರಿಗಣಿಸಿ ಈ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

Related posts

ರಾಜ್ಯಮಟ್ಟದ ಸ್ಪೆಲ್ ಬಿ ಪರೀಕ್ಷೆ: ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಭೇಟಿ

Suddi Udaya

ಲಾಯಿಲದಲ್ಲಿ ವಾಹನ ದಟ್ಟಣೆ

Suddi Udaya

ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ

Suddi Udaya

ಕರಾಟೆ ಸ್ಪರ್ಧೆ: ಗುರುವಾಯನಕೆರೆ ಸ.ಪ್ರೌ. ಶಾಲೆಯ ಮಹಮ್ಮದ್ ಶಹರಾನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!