22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ತುಕಾರಾಮ್ ಬಿ.

ಬೆಳ್ತಂಗಡಿ : ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ಸುದ್ದಿ ಉದಯ ವಾರ ಪತ್ರಿಕೆಯ ವ್ಯವಸ್ಥಾಪಕ ತುಕಾರಾಮ್ ಬಿ. ರವರು ಐದು ವರ್ಷದ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಆನಂದ ಶೆಟ್ಟಿ, ಗೋಪಾಲ್ ರಾವ್, ಮಮತಾ ಶೆಟ್ಟಿ, ವೀಣಾ ವಿನೋದ್ ಕುಮಾರ್, ಕೃಷ್ಣಪ್ಪ ಗುಡಿಗಾರ್, ಸಚಿನ್ ಕುಮಾರ್ ನಜೋಡಿ, ಸಂತೋಷ್ ಕುಮಾರ್, ಶರತ್ ಕುಮಾರ್ ಶೆಟ್ಟಿ, ದಿನೇಶ್ ಶೆಟ್ಟಿ, ಪ್ರಸಾದ್ ಬಿ ಆಯ್ಕೆಯಾಗಿದ್ದಾರೆ.

Related posts

ಬಂದಾರು ಸ.ಹಿ. ಪ್ರಾ. ಶಾಲೆಯಲ್ಲಿ ಬೂತ್ ಸಂಖ್ಯೆ 217ರಲ್ಲಿ ತ್ರಾಂತಿಕ ದೋಷದಿಂದ ಮತದಾನ ಸ್ಥಗಿತ

Suddi Udaya

ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮೂರು ತಿಂಗಳ ಹಿಂದೆ ಗೇರುಕಟ್ಟೆ ಕೆರೆಯಲ್ಲಿ ಸಿಕ್ಕ ಶವದ ಗುರುತು ಪತ್ತೆ: ಮೃತಪಟ್ಟವರು ಗೇರುಕಟ್ಟೆಯ ಉಮರ್ ಫಾರೂಕ್ ಡಿಎನ್‌ಎ ವರದಿಯಲ್ಲಿ ದೃಢ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya

ಭಾರತ್ ಬೀಡಿ ಕಂಪೆನಿ ಉಳಿಸಿ ಭಾರತ್ ಬೀಡಿ ಕಂಪೆನಿ ಎದುರು ಸಿಐಟಿಯು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

Suddi Udaya

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

Suddi Udaya
error: Content is protected !!