25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಜಯರಾಜ್ ಸಾಲಿಯಾನ್ ಹಾಗೂ ರಾಜ್ಯ ಸದಸ್ಯರಾಗಿ ಅನಿಲ್ ಕುಮಾರ್ ಯು ಆಯ್ಕೆ

ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ಕರ್ನಾಟಕ ಇದರ ಬಳ್ಳಾರಿಯಲ್ಲಿ ನಡೆದ 22ನೇ ತ್ರೈ ವಾರ್ಷಿಕ ಅಧಿವೇಶನದಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ರಾಜ್ಯ ಪದಾಧಿಕಾರಿಗಳ ಆಯ್ಕೆ ನಡೆಯಿತು.

ರಾಜ್ಯ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಅಸಂಘಟಿತ ಕಾರ್ಮಿಕರ ಕ್ಷೇತ್ರದಲ್ಲಿ ದುಡಿಯುತ್ತಿರುವ ಬೆಳ್ತಂಗಡಿ ತಾಲೂಕಿನ ಜಯರಾಜ್ ಸಾಲಿಯಾನ್ ಕಾನರ್ಪ ಪುನರಾಯ್ಕೆಯಾಗಿರುತ್ತಾರೆ. ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ, ವಕೀಲ್ ವೃತ್ತಿಯನ್ನು ನಡೆಸಿಕೊಂಡು, ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಬೆಳ್ತಂಗಡಿಯ ಅನಿಲ್ ಕುಮಾರ್ ಯು ಆಯ್ಕೆಯಾಗಿರುತ್ತಾರೆ.

Related posts

ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಸನ್ಮಾನ

Suddi Udaya

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

Suddi Udaya

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ

Suddi Udaya

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಡಾಮರೀಕರಣ ಭಾಗ್ಯಕ್ಕಾಗಿ ಕಾಯುತ್ತಿರುವ ಬಂಗೇರಕಟ್ಟೆ- ನೆತ್ತರ ರಸ್ತೆ

Suddi Udaya
error: Content is protected !!