July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳು ಶೇ.50, 90ರ ಸಹಾಯಧನ ಲಭ್ಯ: ವಿವಿಧ ಬಗೆಯ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ

ಬೆಳ್ತಂಗಡಿ: ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಶೇ.90 ಮತ್ತು ಶೇ 50ರ ಸಹಾಯಧನದಲ್ಲಿ ವಿವಿಧ ಬಗೆಯ ಯಂತ್ರೋಪಕರಣಗಳ (Agriculture machinery) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ರೈತರು ತಮಗೆ ಅವಶ್ಯವಿರುವ ಯಂತ್ರೋಪಕರಣಗಳಿಗೆ ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಿ ಯಂತ್ರೋಪಕರಣಗಳನ್ನು ಪಡೆದುಕೊಳ್ಳಬಹುದು.

ಸಬ್ಸಿಡಿ ವಿವರ: ಎಲ್ಲಾ ವರ್ಗದ ರೈತರು SMAM ಯೋಜನೆಯಡಿ (Agriculture machoaery susbsidy yojana), ಪಡೆಯಲು ಈ ಕೆಳಗಿನ ಉಪಕರಣಗಳನ್ನು ಸಾಮಾನ್ಯ ರೈತರು ಶೇ.50ರ ಸಬ್ಸಿಡಿ ಪಡೆಯಬಹುದು. ಪ.ಜಾತಿ, ಪ.ಪಂಗಡದ ರೈತರಿಗೆ ಶೇ.90 ರವರೆಗೆ (ಕೆಲವು ಮಿತಿಗೊಳಪಟ್ಟು )ಸಬ್ಸಿಡಿ ದರದಲ್ಲಿ ಯಂತ್ರೋಪಕರಣಗಳನ್ನು ಪಡೆಯಬಹುದು.

ಸಬ್ಸಿಡಿಯಲ್ಲಿ ದೊರೆಯುವ ಯಂತ್ರೋಪಕರಣಗಳು:

  • ಕಳೆ ಕತ್ತರಿಸುವ ಯಂತ್ರ
  • ಅಗೆತ ಮಾಡುವ ಯಂತ್ರ / ರೋಟರಿ ಪವರ್ವೀಡರ್
  • ಮೇವು ಕತ್ತರಿಸುವ ಯಂತ್ರ
  • ಔಷಧಿ ಸಿಂಪಡಣೆಗೆ HTP spryayers
  • ಪವರ್ ಟಿಲ್ಲರ್
  • ಟ್ರಾಕ್ಟರ್
  • ಟ್ರಾಕ್ಟರ್ ಉಪಕರಣಗಳು
  • ಯಂತ್ರ ಚಾಲಿತ ಕೈಗಾಡಿ(Load cart )

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲಾತಿಗಳು: ಅರ್ಜಿದಾರರ ಪೋಟೋ ., ಆಧಾ‌ರ್ ಕಾರ್ಡ್‌ಪ್ರತಿ, ಹಿಡುವಳಿ ಪ್ರಮಾಣ ಪತ್ರ .(RTC) ಜಾತಿ ಪ್ರಮಾಣ ಪತ್ರ (ಪ.ಜಾತಿ/ಪ.ಪಂಗಡದ ರೈತರಿಗೆ ಮಾತ್ರ ), ಖಾತಾ ಪ್ರತಿ, ಬ್ಯಾಂಕ್‌ ಪಾಸ್‌ಬುಕ್ ಜೆರಾಕ್ಸ್ ಪ್ರತಿ

ಹೆಚ್ಚಿನ ಮಾಹಿತಿಗಾಗಿ ಬೆಳ್ತಂಗಡಿ ಇಕೋ ಪ್ರೆಸ್ ಎಂಟರ್ ಪ್ರೈಸಸ್ ಹಾಗೂ ಪುತ್ತೂರು ಇಕೋ ಪ್ರೆಸ್ ಎಂಟರ್ ಪ್ರೈಸಸ್ ಪ್ರತಿ ನಿಧಿ ಅಥವಾ ಮೊಬೈಲ್ 8618010550 / 9113959854 ಸಂಪರ್ಕಿಸುವಂತೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಪ್ರಾಣಿಗಳ ಹತ್ಯೆ ನಿಷೇಧ ಕಟ್ಟುನಿಟ್ಟಾಗಿ ಪಾಲಿಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೆಳ್ತಂಗಡಿ ಪೋಲೀಸ್ ಠಾಣೆಗೆ ಮನವಿ

Suddi Udaya

ಮರೋಡಿ: ಊರವರಿಂದ ಶ್ರಮದಾನ, ಕಳೆಗಿಡಗಂಟಿಗಳ ತೆರವು

Suddi Udaya

ಬೆಳ್ತಂಗಡಿಯಲ್ಲಿ ಯುವವಾಹಿನಿಯಿಂದ “ಡೆನ್ನಾನ ಡೆನ್ನನ” ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ

Suddi Udaya

ಕೊಕ್ಕಡ: 68ನೇ ವರ್ಷದ ನಗರ ಭಜನೆ ಸಪ್ತಾಹದ ಶೋಭಾಯಾತ್ರೆಯಲ್ಲಿ ಗಮನ ಸೆಳೆದ “ಆರ್ಟಿಲರಿ ಗನ್” ಸ್ಥಬ್ದ ಚಿತ್ರ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ಘಟಕ ಉದ್ಘಾಟನೆ

Suddi Udaya

ಬಳಂಜ : 90 ವರ್ಷದ ವೆಂಕಮ್ಮ ರವರಿಂದ ಮತ ಚಲಾವಣೆ

Suddi Udaya
error: Content is protected !!