23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳು ಶೇ.50, 90ರ ಸಹಾಯಧನ ಲಭ್ಯ: ವಿವಿಧ ಬಗೆಯ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ

ಬೆಳ್ತಂಗಡಿ: ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಶೇ.90 ಮತ್ತು ಶೇ 50ರ ಸಹಾಯಧನದಲ್ಲಿ ವಿವಿಧ ಬಗೆಯ ಯಂತ್ರೋಪಕರಣಗಳ (Agriculture machinery) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ರೈತರು ತಮಗೆ ಅವಶ್ಯವಿರುವ ಯಂತ್ರೋಪಕರಣಗಳಿಗೆ ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಿ ಯಂತ್ರೋಪಕರಣಗಳನ್ನು ಪಡೆದುಕೊಳ್ಳಬಹುದು.

ಸಬ್ಸಿಡಿ ವಿವರ: ಎಲ್ಲಾ ವರ್ಗದ ರೈತರು SMAM ಯೋಜನೆಯಡಿ (Agriculture machoaery susbsidy yojana), ಪಡೆಯಲು ಈ ಕೆಳಗಿನ ಉಪಕರಣಗಳನ್ನು ಸಾಮಾನ್ಯ ರೈತರು ಶೇ.50ರ ಸಬ್ಸಿಡಿ ಪಡೆಯಬಹುದು. ಪ.ಜಾತಿ, ಪ.ಪಂಗಡದ ರೈತರಿಗೆ ಶೇ.90 ರವರೆಗೆ (ಕೆಲವು ಮಿತಿಗೊಳಪಟ್ಟು )ಸಬ್ಸಿಡಿ ದರದಲ್ಲಿ ಯಂತ್ರೋಪಕರಣಗಳನ್ನು ಪಡೆಯಬಹುದು.

ಸಬ್ಸಿಡಿಯಲ್ಲಿ ದೊರೆಯುವ ಯಂತ್ರೋಪಕರಣಗಳು:

  • ಕಳೆ ಕತ್ತರಿಸುವ ಯಂತ್ರ
  • ಅಗೆತ ಮಾಡುವ ಯಂತ್ರ / ರೋಟರಿ ಪವರ್ವೀಡರ್
  • ಮೇವು ಕತ್ತರಿಸುವ ಯಂತ್ರ
  • ಔಷಧಿ ಸಿಂಪಡಣೆಗೆ HTP spryayers
  • ಪವರ್ ಟಿಲ್ಲರ್
  • ಟ್ರಾಕ್ಟರ್
  • ಟ್ರಾಕ್ಟರ್ ಉಪಕರಣಗಳು
  • ಯಂತ್ರ ಚಾಲಿತ ಕೈಗಾಡಿ(Load cart )

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲಾತಿಗಳು: ಅರ್ಜಿದಾರರ ಪೋಟೋ ., ಆಧಾ‌ರ್ ಕಾರ್ಡ್‌ಪ್ರತಿ, ಹಿಡುವಳಿ ಪ್ರಮಾಣ ಪತ್ರ .(RTC) ಜಾತಿ ಪ್ರಮಾಣ ಪತ್ರ (ಪ.ಜಾತಿ/ಪ.ಪಂಗಡದ ರೈತರಿಗೆ ಮಾತ್ರ ), ಖಾತಾ ಪ್ರತಿ, ಬ್ಯಾಂಕ್‌ ಪಾಸ್‌ಬುಕ್ ಜೆರಾಕ್ಸ್ ಪ್ರತಿ

ಹೆಚ್ಚಿನ ಮಾಹಿತಿಗಾಗಿ ಬೆಳ್ತಂಗಡಿ ಇಕೋ ಪ್ರೆಸ್ ಎಂಟರ್ ಪ್ರೈಸಸ್ ಹಾಗೂ ಪುತ್ತೂರು ಇಕೋ ಪ್ರೆಸ್ ಎಂಟರ್ ಪ್ರೈಸಸ್ ಪ್ರತಿ ನಿಧಿ ಅಥವಾ ಮೊಬೈಲ್ 8618010550 / 9113959854 ಸಂಪರ್ಕಿಸುವಂತೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಅರಸಿನಮಕ್ಕಿ ಧ.ಗ್ರಾ. ಯೋಜನೆಯ ಎ ಮತ್ತು ಬಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷರಾಗಿ ಸುಮಾ ಉಜಿರೆ ಆಯ್ಕೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ‘ಮುಳಿಯ ಚಿನ್ನೋತ್ಸವ’ ವಿಶ್ವ ವಿನೂತನ ಚಿನ್ನಾಭರಣಗಳ ಹಬ್ಬಕ್ಕೆ ಚಾಲನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಕಿಂಗ್ ಸ್ಟಿಕ್ ವಿತರಣೆ

Suddi Udaya

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಬೆಳ್ತಂಗಡಿ ಧರ್ಮ ಪ್ರಾಂತ್ಯ ಜೂಬಿಲಿ ಸಿದ್ಧತೆಯ ವೀಕ್ಷಣೆ

Suddi Udaya
error: Content is protected !!