25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

ಮುಂಡಾಜೆ: ಮುಂಡಾಜೆಯಿಂದ ಧರ್ಮಸ್ಥಳದ ವರೆಗೆ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕೆಲಗಳಲ್ಲಿ ಬಿದ್ದಿದ್ದ ಕಸ, ನೀರಿನ ಬಾಟಲಿಗಳ ಸ್ವಚ್ಛತೆ ಕಾರ್ಯವನ್ನು ಮಾ.6 ರಂದು ನಡೆಸಿದರು.

ಈ ಸಂದರ್ಭದಲ್ಲಿ ಶೌರ್ಯ ಸ್ವಯಂ ಸೇವಕರಾದ ಸ್ನೇಕ್ ಪ್ರಕಾಶ್, ಮೋಹಿನಿ ಕೆ, ಮಾಲತಿ, ಅನಿತಾ, ಸುಮಿತ್ರಾ, ಪ್ರಿಯಾ, ಸುಧಾಕರ ಡಿ ಉಪಸ್ಥಿತರಿದ್ದರು..

,

Related posts

ಗೇರುಕಟ್ಟೆ 52ನೇ ವಷ೯ದ ಶ್ರೀ ಗಣೇಶೋತ್ಸವ ಪ್ರಯುಕ್ತ ಕೆಸರ್ಡೊಂಜಿದಿನ

Suddi Udaya

ಮಿತ್ತಬಾಗಿಲು ಚೌಕಿಬೆಟ್ಟು ನಿವಾಸಿ ತನಿಯಪ್ಪ ಪೂಜಾರಿ ನಿಧನ

Suddi Udaya

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ಲಾಯಿಲ ಸೌಮ್ಯ ರವರ ಮನೆಯಲ್ಲಿ ನಾಗರ ಹಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!