25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಅಯೋಧ್ಯೆ ಯಾತ್ರೆ

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಪದಾಧಿಕಾರಿಗಳು ಮತ್ತು ಸದಸ್ಯರು ಮಂಗಳೂರಿನಿಂದ ಅಯೋಧ್ಯೆ ರಾಮಮಂದಿರಕ್ಕೆ ವಿಶೇಷ ರೈಲಿನ ಮೂಲಕ ಮಾ.6ರಂದು ಪ್ರಯಾಣ ಬೆಳೆಸಿದರು.

ತಂಡದ ಸಂಚಾಲಕ ಗಣೇಶ್ ನಾವೂರು ಇವರ ನೇತೃತ್ವದಲ್ಲಿ ಆಹಾರ ವಿಭಾಗದ ಪ್ರಮುಖ್ ಮಂಡಲದ ಕಾರ್ಯದರ್ಶಿ ಪ್ರಭಾಕರ ಆಚಾರ್ಯ ಸವಣಾಲು., ವಸತಿ ವಿಭಾಗದ ಪ್ರಮುಖ್ ತಣ್ಣೀರುಪಂತ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಮಹೇಶ್ ಜೆಂಕ್ಯಾರು, ದರ್ಶನ ವಿಭಾಗದ ಪ್ರಮುಖ್ ನವೀನ್ ನಿಡ್ಲೆ, ನೋಂದಾವಣಿ ವಿಭಾಗದ ಪ್ರಮುಖ್ ಬಾಲಕೃಷ್ಣ ಬೆಳಾಲು, ಮಾಜಿ ಜಿ.ಪಂ. ಸದಸ್ಯೆ ಮಮತಾ ಎಂ. ಶೆಟ್ಟಿ, ಮಾಜಿ ಜಿ.ಪಂ.ಸದಸ್ಯ ಕೊರಗಪ್ಪ ನಾಯ್ಕ್ ರವರನ್ನು ಒಳಗೊಂಡ 52 ಜನರ ತಂಡ ಮಂಗಳೂರಿನಿಂದ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು.

ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರರವರು ಯಾತ್ರಾರ್ಥಿಗಳ ಪ್ರಯಾಣಕ್ಕೆ ಶುಭಕೋರಿದರು. ಈ ವೇಳೆ ಯಾತ್ರಾ ಸಂಪರ್ಕ ಪ್ರಮುಖ್ ಸೀತಾರಾಮ ಬೆಳಾಲು ಜೊತೆಗಿದ್ದರು.

Related posts

ಜಿಲ್ಲಾ ಮಟ್ಟದ ಐಕ್ಸ್ ವಾಲಿಬಾಲ್ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ನೂತನ ಸಂಸದ ಕ್ಯಾ| ಬೃಜೇಶ್ ಚೌಟರಿಗೆ ಅಭಿನಂದನೆ – ವಿದ್ಯಾರ್ಥಿ ವೇತನ ವಿತರಣೆ – ಆಟಿ ಕೂಟ ಕಾಯ೯ಕ್ರಮ

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಮಾ.17:ಉಡುಪಿಯ ಅಮೃತ ಗಾರ್ಡನ್ ನಲ್ಲಿ ಬೃಹತ್ ಅಪ್ರೆಂಟಿಸ್ಶಿಪ್ ಮೇಳ ಹಾಗೂ ಬೃಹತ್ ಉದ್ಯೋಗ ಮೇಳ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ದೀಪಾವಳಿ ಸ್ನೇಹ ಮಿಲನ – 2025

Suddi Udaya

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya
error: Content is protected !!