July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಅಯೋಧ್ಯೆ ಯಾತ್ರೆ

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಪದಾಧಿಕಾರಿಗಳು ಮತ್ತು ಸದಸ್ಯರು ಮಂಗಳೂರಿನಿಂದ ಅಯೋಧ್ಯೆ ರಾಮಮಂದಿರಕ್ಕೆ ವಿಶೇಷ ರೈಲಿನ ಮೂಲಕ ಮಾ.6ರಂದು ಪ್ರಯಾಣ ಬೆಳೆಸಿದರು.

ತಂಡದ ಸಂಚಾಲಕ ಗಣೇಶ್ ನಾವೂರು ಇವರ ನೇತೃತ್ವದಲ್ಲಿ ಆಹಾರ ವಿಭಾಗದ ಪ್ರಮುಖ್ ಮಂಡಲದ ಕಾರ್ಯದರ್ಶಿ ಪ್ರಭಾಕರ ಆಚಾರ್ಯ ಸವಣಾಲು., ವಸತಿ ವಿಭಾಗದ ಪ್ರಮುಖ್ ತಣ್ಣೀರುಪಂತ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಮಹೇಶ್ ಜೆಂಕ್ಯಾರು, ದರ್ಶನ ವಿಭಾಗದ ಪ್ರಮುಖ್ ನವೀನ್ ನಿಡ್ಲೆ, ನೋಂದಾವಣಿ ವಿಭಾಗದ ಪ್ರಮುಖ್ ಬಾಲಕೃಷ್ಣ ಬೆಳಾಲು, ಮಾಜಿ ಜಿ.ಪಂ. ಸದಸ್ಯೆ ಮಮತಾ ಎಂ. ಶೆಟ್ಟಿ, ಮಾಜಿ ಜಿ.ಪಂ.ಸದಸ್ಯ ಕೊರಗಪ್ಪ ನಾಯ್ಕ್ ರವರನ್ನು ಒಳಗೊಂಡ 52 ಜನರ ತಂಡ ಮಂಗಳೂರಿನಿಂದ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು.

ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರರವರು ಯಾತ್ರಾರ್ಥಿಗಳ ಪ್ರಯಾಣಕ್ಕೆ ಶುಭಕೋರಿದರು. ಈ ವೇಳೆ ಯಾತ್ರಾ ಸಂಪರ್ಕ ಪ್ರಮುಖ್ ಸೀತಾರಾಮ ಬೆಳಾಲು ಜೊತೆಗಿದ್ದರು.

Related posts

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

Suddi Udaya

ಪಡಂಗಡಿ ಹಾಗೂ ಕನ್ನಡಿಕಟ್ಟೆ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಅಳದಂಗಡಿ: ಗುಡ್ ಫ್ಯೂಚೆರ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

Suddi Udaya

ಬಂಗ್ಲೆಗುಡ್ಡೆ ಶೋಧ: ಒಂದು ಅಸ್ಥಿಪಂಜರದ ಗುರುತು ಪತ್ತೆ ಹಚ್ಚಿದ ಎಸ್ ಐಟಿ

Suddi Udaya

ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಕೊಲಕಾಡಿಯಿಂದ ಧರ್ಮಸ್ಥಳ ಭೇಟಿ

Suddi Udaya
error: Content is protected !!