September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

ಕುವೆಟ್ಟು: ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ (ಅಂಬು) (65ವ) ಮಾ 6 ರಂದು ಅಸೌಖ್ಯದಿಂದ ಆಸ್ಪತ್ರೆಗೆ ತೆರಲುವಾಗ ದಾರಿ ಮಧ್ಯದಲ್ಲಿ ನಿಧನರಾಗಿದ್ದಾರೆ.

ಇವರು ಸಹೋದರ ಮಂಜುನಾಥ ಶೆಣೈ ರವರೊಂದಿಗೆ ಹಲವು ವರ್ಷಗಳಿಂದ ಮದ್ದಡ್ಕ ಪೇಟೆಯಲ್ಲಿ ದಿನಸಿ ವ್ಯಾಪಾರ ಮಾಡುತ್ತಿದ್ದರು.

ಮೃತರು ಪತ್ನಿ ವಿದ್ಯಾವತಿ, ಓರ್ವ ಪುತ್ರ , ಓರ್ವ ಪುತ್ರಿ, ಸಹೋದರರು ಸಹೋದರಿಯರನ್ನು ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ನಾಲ್ಕೂರು ನಿವಾಸಿ ಬಾಬು ನಿಧನ

Suddi Udaya

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಮುಂಡಾಜೆ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ನಟ ರಮೇಶ್ ಅರವಿಂದ್‌ ರವರಿಗೆ ಗೌರವ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!