25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಮದಿಮಾಲ್ ಕಟ್ಟೆ ಜಾನಕಿ ರವರ ಮನೆಯಲ್ಲಿ ಪಾದಾಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆ

ಧರ್ಮಸ್ಥಳ: ಜಾನಕಿ, ಮದಿಮಾಲ್ ಕಟ್ಟೆ ಇವರ ಮನೆಯಲ್ಲಿ ಮುಂಡಾಜೆ ಕಡೆಯಿಂದ ಧರ್ಮಸ್ಥಳಕ್ಕೆ ಬರುವ ಪಾದಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆಯನ್ನು ಪ್ರತಿ ವರ್ಷದಂತೆ ಈ ವರ್ಷವೂ ನಡೆಯಿತು.

ಹೆಚ್ಚಿನ ಸಂಖ್ಯೆಯಲ್ಲಿ ಪಾದಾಯಾತ್ರಿಗಳು ಬಂದು ಊಟ ಮಾಡಿದರು.

ಈ ಸಂದರ್ಭದಲ್ಲಿ ಮದಿಮಾಲ್ ಕಟ್ಟೆ ಜಾನಕಿ ರವರ ಮನೆಯಲ್ಲಿ ಊಟ ಮಾಡಿದ ಶೌರ್ಯ ಸ್ವಯಂ ಸೇವಕರಾದ ಸ್ನೇಕ್ ಪ್ರಕಾಶ್, ಮೋಹಿನಿ ಕೆ, ಮಾಲತಿ, ಅನಿತಾ, ಸುಮಿತ್ರಾ, ಪ್ರಿಯಾ, ಸುಧಾಕರ ಡಿ ರವರು ಅವರ ಈ ಸೇವೆಗೆ ಅಭಿನಂದನೆ ಸಲ್ಲಿಸಿದರು.

Related posts

ಲೋಕಸಭೆ ಚುನಾವಣೆ: ಬಿಜೆಪಿ ಎರಡನೇ ಪಟ್ಟಿ ಪ್ರಕಟ: ದ.ಕ. ಜಿಲ್ಲೆಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಉಜಿರೆ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ನಿಧನ

Suddi Udaya

ಶಿಬಾಜೆ: ಕಾಡಾನೆ ದಾಳಿಗೆ ಹಸು ಬಲಿ

Suddi Udaya

ನಿಡಿಗಲ್: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಶಾಂಭವಿ ವಿಲಾಸ ಯಕ್ಷಗಾನ ಪ್ರದರ್ಶನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ಮಾಲಾಡಿ: ಕೊಲ್ಪೆದಬೈಲುನಲ್ಲಿ ಹಾಡಹಾಗಲೇ ಮನೆಗೆ ನುಗ್ಗಿದ್ದ ಕಳ್ಳರು: ಚಿನ್ನಾಭರಣ ಸೇರಿ ನಗದು ಕಳವು

Suddi Udaya
error: Content is protected !!