ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಮದಿಮಾಲ್ ಕಟ್ಟೆ ಜಾನಕಿ ರವರ ಮನೆಯಲ್ಲಿ ಪಾದಾಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆ

ಧರ್ಮಸ್ಥಳ: ಜಾನಕಿ, ಮದಿಮಾಲ್ ಕಟ್ಟೆ ಇವರ ಮನೆಯಲ್ಲಿ ಮುಂಡಾಜೆ ಕಡೆಯಿಂದ ಧರ್ಮಸ್ಥಳಕ್ಕೆ ಬರುವ ಪಾದಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆಯನ್ನು ಪ್ರತಿ ವರ್ಷದಂತೆ ಈ ವರ್ಷವೂ ನಡೆಯಿತು.

ಹೆಚ್ಚಿನ ಸಂಖ್ಯೆಯಲ್ಲಿ ಪಾದಾಯಾತ್ರಿಗಳು ಬಂದು ಊಟ ಮಾಡಿದರು.

ಈ ಸಂದರ್ಭದಲ್ಲಿ ಮದಿಮಾಲ್ ಕಟ್ಟೆ ಜಾನಕಿ ರವರ ಮನೆಯಲ್ಲಿ ಊಟ ಮಾಡಿದ ಶೌರ್ಯ ಸ್ವಯಂ ಸೇವಕರಾದ ಸ್ನೇಕ್ ಪ್ರಕಾಶ್, ಮೋಹಿನಿ ಕೆ, ಮಾಲತಿ, ಅನಿತಾ, ಸುಮಿತ್ರಾ, ಪ್ರಿಯಾ, ಸುಧಾಕರ ಡಿ ರವರು ಅವರ ಈ ಸೇವೆಗೆ ಅಭಿನಂದನೆ ಸಲ್ಲಿಸಿದರು.

Related posts

ಕನ್ಯಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮೂಡದ ಮಾಜಿ ಅಧ್ಯಕ್ಷ ತೇಜೋಮಯ

Suddi Udaya

ವಾಲ್ಮೀಕಿ ಹಗರಣ ಆರೋಪ: ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯ: ಚಾಮರಾಜನಗರ ಎನ್‌ಕೌಂಟರ್ ತಪ್ಪಿತಸ್ತರ ವಿರುದ್ಧ ಸೂಕ್ತ ಕ್ರಮ: ಬಿಜೆಪಿ ಮಂಡಲದಿಂದ ರಾಜ್ಯಪಾಲರಿಗೆ ಮನವಿ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

Suddi Udaya

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya
error: Content is protected !!