September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳು ಶೇ.50, 90ರ ಸಹಾಯಧನ ಲಭ್ಯ: ವಿವಿಧ ಬಗೆಯ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ

ಬೆಳ್ತಂಗಡಿ: ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಶೇ.90 ಮತ್ತು ಶೇ 50ರ ಸಹಾಯಧನದಲ್ಲಿ ವಿವಿಧ ಬಗೆಯ ಯಂತ್ರೋಪಕರಣಗಳ (Agriculture machinery) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ರೈತರು ತಮಗೆ ಅವಶ್ಯವಿರುವ ಯಂತ್ರೋಪಕರಣಗಳಿಗೆ ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಿ ಯಂತ್ರೋಪಕರಣಗಳನ್ನು ಪಡೆದುಕೊಳ್ಳಬಹುದು.

ಸಬ್ಸಿಡಿ ವಿವರ: ಎಲ್ಲಾ ವರ್ಗದ ರೈತರು SMAM ಯೋಜನೆಯಡಿ (Agriculture machoaery susbsidy yojana), ಪಡೆಯಲು ಈ ಕೆಳಗಿನ ಉಪಕರಣಗಳನ್ನು ಸಾಮಾನ್ಯ ರೈತರು ಶೇ.50ರ ಸಬ್ಸಿಡಿ ಪಡೆಯಬಹುದು. ಪ.ಜಾತಿ, ಪ.ಪಂಗಡದ ರೈತರಿಗೆ ಶೇ.90 ರವರೆಗೆ (ಕೆಲವು ಮಿತಿಗೊಳಪಟ್ಟು )ಸಬ್ಸಿಡಿ ದರದಲ್ಲಿ ಯಂತ್ರೋಪಕರಣಗಳನ್ನು ಪಡೆಯಬಹುದು.

ಸಬ್ಸಿಡಿಯಲ್ಲಿ ದೊರೆಯುವ ಯಂತ್ರೋಪಕರಣಗಳು:

  • ಕಳೆ ಕತ್ತರಿಸುವ ಯಂತ್ರ
  • ಅಗೆತ ಮಾಡುವ ಯಂತ್ರ / ರೋಟರಿ ಪವರ್ವೀಡರ್
  • ಮೇವು ಕತ್ತರಿಸುವ ಯಂತ್ರ
  • ಔಷಧಿ ಸಿಂಪಡಣೆಗೆ HTP spryayers
  • ಪವರ್ ಟಿಲ್ಲರ್
  • ಟ್ರಾಕ್ಟರ್
  • ಟ್ರಾಕ್ಟರ್ ಉಪಕರಣಗಳು
  • ಯಂತ್ರ ಚಾಲಿತ ಕೈಗಾಡಿ(Load cart )

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲಾತಿಗಳು: ಅರ್ಜಿದಾರರ ಪೋಟೋ ., ಆಧಾ‌ರ್ ಕಾರ್ಡ್‌ಪ್ರತಿ, ಹಿಡುವಳಿ ಪ್ರಮಾಣ ಪತ್ರ .(RTC) ಜಾತಿ ಪ್ರಮಾಣ ಪತ್ರ (ಪ.ಜಾತಿ/ಪ.ಪಂಗಡದ ರೈತರಿಗೆ ಮಾತ್ರ ), ಖಾತಾ ಪ್ರತಿ, ಬ್ಯಾಂಕ್‌ ಪಾಸ್‌ಬುಕ್ ಜೆರಾಕ್ಸ್ ಪ್ರತಿ

ಹೆಚ್ಚಿನ ಮಾಹಿತಿಗಾಗಿ ಬೆಳ್ತಂಗಡಿ ಇಕೋ ಪ್ರೆಸ್ ಎಂಟರ್ ಪ್ರೈಸಸ್ ಹಾಗೂ ಪುತ್ತೂರು ಇಕೋ ಪ್ರೆಸ್ ಎಂಟರ್ ಪ್ರೈಸಸ್ ಪ್ರತಿ ನಿಧಿ ಅಥವಾ ಮೊಬೈಲ್ 8618010550 / 9113959854 ಸಂಪರ್ಕಿಸುವಂತೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರಿಗೆ ಪ್ರವೇಶಂ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಹರಿಣಿ ಎಸ್. ಭಟ್ ಗೆ 607 ಅಂಕ

Suddi Udaya

ಡಿ. 23-24: ಗುರುವಾಯನಕೆರೆ ಎಕ್ಸೆಲ್ ಪಿ ಯು ಕಾಲೇಜಿನಲ್ಲಿ “ಎಕ್ಸೆಲ್ ಪರ್ಬ”

Suddi Udaya

ಕೊಕ್ರಾಡಿ ಸರಕಾರಿ ಪ್ರೌಢಶಾಲೆ ಪುಸ್ತಕ ವಿತರಣೆ ಮತ್ತು ಪೋಷಕರ ಸಭೆ

Suddi Udaya

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ : ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜನ ಸಹಭಾಗಿತ್ವದಲ್ಲಿ 8ನೇ ವರ್ಷದ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16529 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!