23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳು ಶೇ.50, 90ರ ಸಹಾಯಧನ ಲಭ್ಯ: ವಿವಿಧ ಬಗೆಯ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ

ಬೆಳ್ತಂಗಡಿ: ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಶೇ.90 ಮತ್ತು ಶೇ 50ರ ಸಹಾಯಧನದಲ್ಲಿ ವಿವಿಧ ಬಗೆಯ ಯಂತ್ರೋಪಕರಣಗಳ (Agriculture machinery) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ರೈತರು ತಮಗೆ ಅವಶ್ಯವಿರುವ ಯಂತ್ರೋಪಕರಣಗಳಿಗೆ ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಿ ಯಂತ್ರೋಪಕರಣಗಳನ್ನು ಪಡೆದುಕೊಳ್ಳಬಹುದು.

ಸಬ್ಸಿಡಿ ವಿವರ: ಎಲ್ಲಾ ವರ್ಗದ ರೈತರು SMAM ಯೋಜನೆಯಡಿ (Agriculture machoaery susbsidy yojana), ಪಡೆಯಲು ಈ ಕೆಳಗಿನ ಉಪಕರಣಗಳನ್ನು ಸಾಮಾನ್ಯ ರೈತರು ಶೇ.50ರ ಸಬ್ಸಿಡಿ ಪಡೆಯಬಹುದು. ಪ.ಜಾತಿ, ಪ.ಪಂಗಡದ ರೈತರಿಗೆ ಶೇ.90 ರವರೆಗೆ (ಕೆಲವು ಮಿತಿಗೊಳಪಟ್ಟು )ಸಬ್ಸಿಡಿ ದರದಲ್ಲಿ ಯಂತ್ರೋಪಕರಣಗಳನ್ನು ಪಡೆಯಬಹುದು.

ಸಬ್ಸಿಡಿಯಲ್ಲಿ ದೊರೆಯುವ ಯಂತ್ರೋಪಕರಣಗಳು:

  • ಕಳೆ ಕತ್ತರಿಸುವ ಯಂತ್ರ
  • ಅಗೆತ ಮಾಡುವ ಯಂತ್ರ / ರೋಟರಿ ಪವರ್ವೀಡರ್
  • ಮೇವು ಕತ್ತರಿಸುವ ಯಂತ್ರ
  • ಔಷಧಿ ಸಿಂಪಡಣೆಗೆ HTP spryayers
  • ಪವರ್ ಟಿಲ್ಲರ್
  • ಟ್ರಾಕ್ಟರ್
  • ಟ್ರಾಕ್ಟರ್ ಉಪಕರಣಗಳು
  • ಯಂತ್ರ ಚಾಲಿತ ಕೈಗಾಡಿ(Load cart )

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲಾತಿಗಳು: ಅರ್ಜಿದಾರರ ಪೋಟೋ ., ಆಧಾ‌ರ್ ಕಾರ್ಡ್‌ಪ್ರತಿ, ಹಿಡುವಳಿ ಪ್ರಮಾಣ ಪತ್ರ .(RTC) ಜಾತಿ ಪ್ರಮಾಣ ಪತ್ರ (ಪ.ಜಾತಿ/ಪ.ಪಂಗಡದ ರೈತರಿಗೆ ಮಾತ್ರ ), ಖಾತಾ ಪ್ರತಿ, ಬ್ಯಾಂಕ್‌ ಪಾಸ್‌ಬುಕ್ ಜೆರಾಕ್ಸ್ ಪ್ರತಿ

ಹೆಚ್ಚಿನ ಮಾಹಿತಿಗಾಗಿ ಬೆಳ್ತಂಗಡಿ ಇಕೋ ಪ್ರೆಸ್ ಎಂಟರ್ ಪ್ರೈಸಸ್ ಹಾಗೂ ಪುತ್ತೂರು ಇಕೋ ಪ್ರೆಸ್ ಎಂಟರ್ ಪ್ರೈಸಸ್ ಪ್ರತಿ ನಿಧಿ ಅಥವಾ ಮೊಬೈಲ್ 8618010550 / 9113959854 ಸಂಪರ್ಕಿಸುವಂತೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ

Suddi Udaya

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya

ನೈನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ವತಿಯಿಂದ ಪುಸ್ತಕ ವಿತರಣೆ, ಅನಾರೋಗ್ಯ ಪೀಡಿತರಿಗೆ ಸಹಾಯಧನ ಹಾಗೂ ಉನ್ನತ ಶಿಕ್ಷಣಕ್ಕೆ ಸಹಾಯಧನ ವಿತರಣೆ

Suddi Udaya

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸದಾಶಿವ ಕೆವುಟಾಜೆ ಆಯ್ಕೆ

Suddi Udaya
error: Content is protected !!