22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

ಮುಂಡಾಜೆ: ಮುಂಡಾಜೆಯಿಂದ ಧರ್ಮಸ್ಥಳದ ವರೆಗೆ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕೆಲಗಳಲ್ಲಿ ಬಿದ್ದಿದ್ದ ಕಸ, ನೀರಿನ ಬಾಟಲಿಗಳ ಸ್ವಚ್ಛತೆ ಕಾರ್ಯವನ್ನು ಮಾ.6 ರಂದು ನಡೆಸಿದರು.

ಈ ಸಂದರ್ಭದಲ್ಲಿ ಶೌರ್ಯ ಸ್ವಯಂ ಸೇವಕರಾದ ಸ್ನೇಕ್ ಪ್ರಕಾಶ್, ಮೋಹಿನಿ ಕೆ, ಮಾಲತಿ, ಅನಿತಾ, ಸುಮಿತ್ರಾ, ಪ್ರಿಯಾ, ಸುಧಾಕರ ಡಿ ಉಪಸ್ಥಿತರಿದ್ದರು..

,

Related posts

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ದೇವೇಂದ್ರ ಹೆಗ್ಗಡೆ ಕೊಕ್ರಾಡಿ ನೇಮಕ

Suddi Udaya

ಉಜಿರೆ: ಎಂಪೀರಿಯಾ ಕಾರ್ಪೋರೇಶನ್ ಸಂಸ್ಥೆಯ 2ನೇ ವರ್ಷದ ಸಂಭ್ರಮಾಚರಣೆ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya

ಕುವೆಟ್ಟು ಗ್ರಾ.ಪಂ ಸಹಯೋಗದಲ್ಲಿ ಕಣ್ಣಿನ ಉಚಿತ ತಪಾಸಣ ಶಿಬಿರ ಉದ್ಘಾಟನೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೈಬರ್ ಅಪರಾಧ ಮತ್ತು ಸುರಕ್ಷತೆ

Suddi Udaya
error: Content is protected !!