22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಅಯೋಧ್ಯೆ ಯಾತ್ರೆ

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಪದಾಧಿಕಾರಿಗಳು ಮತ್ತು ಸದಸ್ಯರು ಮಂಗಳೂರಿನಿಂದ ಅಯೋಧ್ಯೆ ರಾಮಮಂದಿರಕ್ಕೆ ವಿಶೇಷ ರೈಲಿನ ಮೂಲಕ ಮಾ.6ರಂದು ಪ್ರಯಾಣ ಬೆಳೆಸಿದರು.

ತಂಡದ ಸಂಚಾಲಕ ಗಣೇಶ್ ನಾವೂರು ಇವರ ನೇತೃತ್ವದಲ್ಲಿ ಆಹಾರ ವಿಭಾಗದ ಪ್ರಮುಖ್ ಮಂಡಲದ ಕಾರ್ಯದರ್ಶಿ ಪ್ರಭಾಕರ ಆಚಾರ್ಯ ಸವಣಾಲು., ವಸತಿ ವಿಭಾಗದ ಪ್ರಮುಖ್ ತಣ್ಣೀರುಪಂತ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಮಹೇಶ್ ಜೆಂಕ್ಯಾರು, ದರ್ಶನ ವಿಭಾಗದ ಪ್ರಮುಖ್ ನವೀನ್ ನಿಡ್ಲೆ, ನೋಂದಾವಣಿ ವಿಭಾಗದ ಪ್ರಮುಖ್ ಬಾಲಕೃಷ್ಣ ಬೆಳಾಲು, ಮಾಜಿ ಜಿ.ಪಂ. ಸದಸ್ಯೆ ಮಮತಾ ಎಂ. ಶೆಟ್ಟಿ, ಮಾಜಿ ಜಿ.ಪಂ.ಸದಸ್ಯ ಕೊರಗಪ್ಪ ನಾಯ್ಕ್ ರವರನ್ನು ಒಳಗೊಂಡ 52 ಜನರ ತಂಡ ಮಂಗಳೂರಿನಿಂದ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು.

ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರರವರು ಯಾತ್ರಾರ್ಥಿಗಳ ಪ್ರಯಾಣಕ್ಕೆ ಶುಭಕೋರಿದರು. ಈ ವೇಳೆ ಯಾತ್ರಾ ಸಂಪರ್ಕ ಪ್ರಮುಖ್ ಸೀತಾರಾಮ ಬೆಳಾಲು ಜೊತೆಗಿದ್ದರು.

Related posts

ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ ವಿಳಂಬ: ದೇವಸ್ಥಾನ ದೈನಂದಿನ ಪೂಜಾ ಕಾರ್ಯ ಹಾಗೂ ವಾರ್ಷಿಕ ಆಚರಣೆಗಳಿಗೆ ತೀವ್ರ ಅಡಚಣೆ: ಮಳೆಯಿಂದ ದೇವಾಲಯದ ತಡೆಗೋಡೆ ಕುಸಿದು ದೇವಾಲಯದ ಒಳಗೆ ಕೆಸರುಮಯವಾದರೂ ಕೇಳುವವರಿಲ್ಲ: ಭಕ್ತರ ತೀವ್ರ ಅಕ್ರೋಶ, ದೇವಸ್ಥಾನದಲ್ಲಿ ಧರಣಿ ನಡೆಸುವ ಎಚ್ಚರಿಕೆ

Suddi Udaya

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಜೆಸಿಐ ಮಡಂತ್ಯಾರಿನ ಪದಗ್ರಹಣ ಸಮಾರಂಭ

Suddi Udaya

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪದಗ್ರಹಣ ಸಮಾರಂಭ

Suddi Udaya

ಫೆ.12-13: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!