23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಅಯೋಧ್ಯೆ ಯಾತ್ರೆ

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಪದಾಧಿಕಾರಿಗಳು ಮತ್ತು ಸದಸ್ಯರು ಮಂಗಳೂರಿನಿಂದ ಅಯೋಧ್ಯೆ ರಾಮಮಂದಿರಕ್ಕೆ ವಿಶೇಷ ರೈಲಿನ ಮೂಲಕ ಮಾ.6ರಂದು ಪ್ರಯಾಣ ಬೆಳೆಸಿದರು.

ತಂಡದ ಸಂಚಾಲಕ ಗಣೇಶ್ ನಾವೂರು ಇವರ ನೇತೃತ್ವದಲ್ಲಿ ಆಹಾರ ವಿಭಾಗದ ಪ್ರಮುಖ್ ಮಂಡಲದ ಕಾರ್ಯದರ್ಶಿ ಪ್ರಭಾಕರ ಆಚಾರ್ಯ ಸವಣಾಲು., ವಸತಿ ವಿಭಾಗದ ಪ್ರಮುಖ್ ತಣ್ಣೀರುಪಂತ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಮಹೇಶ್ ಜೆಂಕ್ಯಾರು, ದರ್ಶನ ವಿಭಾಗದ ಪ್ರಮುಖ್ ನವೀನ್ ನಿಡ್ಲೆ, ನೋಂದಾವಣಿ ವಿಭಾಗದ ಪ್ರಮುಖ್ ಬಾಲಕೃಷ್ಣ ಬೆಳಾಲು, ಮಾಜಿ ಜಿ.ಪಂ. ಸದಸ್ಯೆ ಮಮತಾ ಎಂ. ಶೆಟ್ಟಿ, ಮಾಜಿ ಜಿ.ಪಂ.ಸದಸ್ಯ ಕೊರಗಪ್ಪ ನಾಯ್ಕ್ ರವರನ್ನು ಒಳಗೊಂಡ 52 ಜನರ ತಂಡ ಮಂಗಳೂರಿನಿಂದ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು.

ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರರವರು ಯಾತ್ರಾರ್ಥಿಗಳ ಪ್ರಯಾಣಕ್ಕೆ ಶುಭಕೋರಿದರು. ಈ ವೇಳೆ ಯಾತ್ರಾ ಸಂಪರ್ಕ ಪ್ರಮುಖ್ ಸೀತಾರಾಮ ಬೆಳಾಲು ಜೊತೆಗಿದ್ದರು.

Related posts

ರಸ್ತೆ- ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸ ವಿಲೇವಾರಿ ಮಾಡಿದಲ್ಲಿ ದಂಡ

Suddi Udaya

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya

ಸೋಣoದೂರು: ಗಾಣದಕೊಟ್ಯ ನಿವಾಸಿ ಅಪ್ಪಿ ನಿಧನ

Suddi Udaya

ಬಾರ್ಯ ಪ್ಯಾಕ್ಸ್ ಅಧ್ಯಕ್ಷರಾಗಿ ಸೇಸಪ್ಪ ಸಾಲಿಯಾನ್, ಉಪಾಧ್ಯಕ್ಷರಾಗಿ ಮೋಹನ್ ಗೌಡ ಅಜಿರ ಆಯ್ಕೆ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!