24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

ಕುವೆಟ್ಟು: ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ (ಅಂಬು) (65ವ) ಮಾ 6 ರಂದು ಅಸೌಖ್ಯದಿಂದ ಆಸ್ಪತ್ರೆಗೆ ತೆರಲುವಾಗ ದಾರಿ ಮಧ್ಯದಲ್ಲಿ ನಿಧನರಾಗಿದ್ದಾರೆ.

ಇವರು ಸಹೋದರ ಮಂಜುನಾಥ ಶೆಣೈ ರವರೊಂದಿಗೆ ಹಲವು ವರ್ಷಗಳಿಂದ ಮದ್ದಡ್ಕ ಪೇಟೆಯಲ್ಲಿ ದಿನಸಿ ವ್ಯಾಪಾರ ಮಾಡುತ್ತಿದ್ದರು.

ಮೃತರು ಪತ್ನಿ ವಿದ್ಯಾವತಿ, ಓರ್ವ ಪುತ್ರ , ಓರ್ವ ಪುತ್ರಿ, ಸಹೋದರರು ಸಹೋದರಿಯರನ್ನು ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya

ಗುರುವಾಯನಕೆರೆ ‌: ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಶ್ರೀ ಪ್ರಶಸ್ತಿ

Suddi Udaya

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

Suddi Udaya

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya
error: Content is protected !!