30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಮದಿಮಾಲ್ ಕಟ್ಟೆ ಜಾನಕಿ ರವರ ಮನೆಯಲ್ಲಿ ಪಾದಾಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆ

ಧರ್ಮಸ್ಥಳ: ಜಾನಕಿ, ಮದಿಮಾಲ್ ಕಟ್ಟೆ ಇವರ ಮನೆಯಲ್ಲಿ ಮುಂಡಾಜೆ ಕಡೆಯಿಂದ ಧರ್ಮಸ್ಥಳಕ್ಕೆ ಬರುವ ಪಾದಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆಯನ್ನು ಪ್ರತಿ ವರ್ಷದಂತೆ ಈ ವರ್ಷವೂ ನಡೆಯಿತು.

ಹೆಚ್ಚಿನ ಸಂಖ್ಯೆಯಲ್ಲಿ ಪಾದಾಯಾತ್ರಿಗಳು ಬಂದು ಊಟ ಮಾಡಿದರು.

ಈ ಸಂದರ್ಭದಲ್ಲಿ ಮದಿಮಾಲ್ ಕಟ್ಟೆ ಜಾನಕಿ ರವರ ಮನೆಯಲ್ಲಿ ಊಟ ಮಾಡಿದ ಶೌರ್ಯ ಸ್ವಯಂ ಸೇವಕರಾದ ಸ್ನೇಕ್ ಪ್ರಕಾಶ್, ಮೋಹಿನಿ ಕೆ, ಮಾಲತಿ, ಅನಿತಾ, ಸುಮಿತ್ರಾ, ಪ್ರಿಯಾ, ಸುಧಾಕರ ಡಿ ರವರು ಅವರ ಈ ಸೇವೆಗೆ ಅಭಿನಂದನೆ ಸಲ್ಲಿಸಿದರು.

Related posts

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬದನಾಜೆ ಸರಕಾರಿ ಶಾಲೆಯಲ್ಲಿ ಸುಜ್ಞಾನ ನಿಧಿ ಯೋಜನೆಗೆ ಚಾಲನೆ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಶುಲ್ಕ ಪಾವತಿಸದೆ ಇದ್ದಲ್ಲಿ ನೀರಿನ ಜೋಡಣೆ ಕಟ್

Suddi Udaya
error: Content is protected !!