23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಮದಿಮಾಲ್ ಕಟ್ಟೆ ಜಾನಕಿ ರವರ ಮನೆಯಲ್ಲಿ ಪಾದಾಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆ

ಧರ್ಮಸ್ಥಳ: ಜಾನಕಿ, ಮದಿಮಾಲ್ ಕಟ್ಟೆ ಇವರ ಮನೆಯಲ್ಲಿ ಮುಂಡಾಜೆ ಕಡೆಯಿಂದ ಧರ್ಮಸ್ಥಳಕ್ಕೆ ಬರುವ ಪಾದಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆಯನ್ನು ಪ್ರತಿ ವರ್ಷದಂತೆ ಈ ವರ್ಷವೂ ನಡೆಯಿತು.

ಹೆಚ್ಚಿನ ಸಂಖ್ಯೆಯಲ್ಲಿ ಪಾದಾಯಾತ್ರಿಗಳು ಬಂದು ಊಟ ಮಾಡಿದರು.

ಈ ಸಂದರ್ಭದಲ್ಲಿ ಮದಿಮಾಲ್ ಕಟ್ಟೆ ಜಾನಕಿ ರವರ ಮನೆಯಲ್ಲಿ ಊಟ ಮಾಡಿದ ಶೌರ್ಯ ಸ್ವಯಂ ಸೇವಕರಾದ ಸ್ನೇಕ್ ಪ್ರಕಾಶ್, ಮೋಹಿನಿ ಕೆ, ಮಾಲತಿ, ಅನಿತಾ, ಸುಮಿತ್ರಾ, ಪ್ರಿಯಾ, ಸುಧಾಕರ ಡಿ ರವರು ಅವರ ಈ ಸೇವೆಗೆ ಅಭಿನಂದನೆ ಸಲ್ಲಿಸಿದರು.

Related posts

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣಾಕ್ಷ ಬಿ ಆಯ್ಕೆ

Suddi Udaya

ದ.ಕ. ಜಿಲ್ಲಾ ತುಳು ಪರಿಷತ್ ನ ಉಪಾಧ್ಯಕ್ಷರಾಗಿ ಧರಣೇಂದ್ರ ಕುಮಾರ್, ಸದಸ್ಯರಾಗಿ ಇಸ್ಮಾಯಿಲ್ ಕೆ. ಆಯ್ಕೆ

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!