22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳು ಶೇ.50, 90ರ ಸಹಾಯಧನ ಲಭ್ಯ: ವಿವಿಧ ಬಗೆಯ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ

ಬೆಳ್ತಂಗಡಿ: ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಶೇ.90 ಮತ್ತು ಶೇ 50ರ ಸಹಾಯಧನದಲ್ಲಿ ವಿವಿಧ ಬಗೆಯ ಯಂತ್ರೋಪಕರಣಗಳ (Agriculture machinery) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ರೈತರು ತಮಗೆ ಅವಶ್ಯವಿರುವ ಯಂತ್ರೋಪಕರಣಗಳಿಗೆ ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಿ ಯಂತ್ರೋಪಕರಣಗಳನ್ನು ಪಡೆದುಕೊಳ್ಳಬಹುದು.

ಸಬ್ಸಿಡಿ ವಿವರ: ಎಲ್ಲಾ ವರ್ಗದ ರೈತರು SMAM ಯೋಜನೆಯಡಿ (Agriculture machoaery susbsidy yojana), ಪಡೆಯಲು ಈ ಕೆಳಗಿನ ಉಪಕರಣಗಳನ್ನು ಸಾಮಾನ್ಯ ರೈತರು ಶೇ.50ರ ಸಬ್ಸಿಡಿ ಪಡೆಯಬಹುದು. ಪ.ಜಾತಿ, ಪ.ಪಂಗಡದ ರೈತರಿಗೆ ಶೇ.90 ರವರೆಗೆ (ಕೆಲವು ಮಿತಿಗೊಳಪಟ್ಟು )ಸಬ್ಸಿಡಿ ದರದಲ್ಲಿ ಯಂತ್ರೋಪಕರಣಗಳನ್ನು ಪಡೆಯಬಹುದು.

ಸಬ್ಸಿಡಿಯಲ್ಲಿ ದೊರೆಯುವ ಯಂತ್ರೋಪಕರಣಗಳು:

  • ಕಳೆ ಕತ್ತರಿಸುವ ಯಂತ್ರ
  • ಅಗೆತ ಮಾಡುವ ಯಂತ್ರ / ರೋಟರಿ ಪವರ್ವೀಡರ್
  • ಮೇವು ಕತ್ತರಿಸುವ ಯಂತ್ರ
  • ಔಷಧಿ ಸಿಂಪಡಣೆಗೆ HTP spryayers
  • ಪವರ್ ಟಿಲ್ಲರ್
  • ಟ್ರಾಕ್ಟರ್
  • ಟ್ರಾಕ್ಟರ್ ಉಪಕರಣಗಳು
  • ಯಂತ್ರ ಚಾಲಿತ ಕೈಗಾಡಿ(Load cart )

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲಾತಿಗಳು: ಅರ್ಜಿದಾರರ ಪೋಟೋ ., ಆಧಾ‌ರ್ ಕಾರ್ಡ್‌ಪ್ರತಿ, ಹಿಡುವಳಿ ಪ್ರಮಾಣ ಪತ್ರ .(RTC) ಜಾತಿ ಪ್ರಮಾಣ ಪತ್ರ (ಪ.ಜಾತಿ/ಪ.ಪಂಗಡದ ರೈತರಿಗೆ ಮಾತ್ರ ), ಖಾತಾ ಪ್ರತಿ, ಬ್ಯಾಂಕ್‌ ಪಾಸ್‌ಬುಕ್ ಜೆರಾಕ್ಸ್ ಪ್ರತಿ

ಹೆಚ್ಚಿನ ಮಾಹಿತಿಗಾಗಿ ಬೆಳ್ತಂಗಡಿ ಇಕೋ ಪ್ರೆಸ್ ಎಂಟರ್ ಪ್ರೈಸಸ್ ಹಾಗೂ ಪುತ್ತೂರು ಇಕೋ ಪ್ರೆಸ್ ಎಂಟರ್ ಪ್ರೈಸಸ್ ಪ್ರತಿ ನಿಧಿ ಅಥವಾ ಮೊಬೈಲ್ 8618010550 / 9113959854 ಸಂಪರ್ಕಿಸುವಂತೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಬೆಳ್ತಂಗಡಿ : ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ನೀರಚಿಲುಮೆಯಲ್ಲಿ ಚರಂಡಿಗೆ ಉರುಳಿದ ಕಾರು: ನ್ಯಾಯವಾದಿ ಬಿ.ಎಂ ಭಟ್ ಅಪಾಯದಿಂದ ಪಾರು

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಾಗಾರ: 40 ಮಂದಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ಭವ್ಯ ಸ್ವಾಗತ

Suddi Udaya

ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಹಾಗೂ ಡಾ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್‌ ಸಹಯೋಗದಲ್ಲಿ ಕುಮಾರಧಾರದ ಪರಿಸರದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಜೆ.ಕೆ ಪೌಲ್ ರವರಿಗೆ ಶ್ರದ್ಧಾಂಜಲಿ

Suddi Udaya
error: Content is protected !!