September 6, 2026
Uncategorized

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

ಮುಂಡಾಜೆ: ಮುಂಡಾಜೆಯಿಂದ ಧರ್ಮಸ್ಥಳದ ವರೆಗೆ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕೆಲಗಳಲ್ಲಿ ಬಿದ್ದಿದ್ದ ಕಸ, ನೀರಿನ ಬಾಟಲಿಗಳ ಸ್ವಚ್ಛತೆ ಕಾರ್ಯವನ್ನು ಮಾ.6 ರಂದು ನಡೆಸಿದರು.

ಈ ಸಂದರ್ಭದಲ್ಲಿ ಶೌರ್ಯ ಸ್ವಯಂ ಸೇವಕರಾದ ಸ್ನೇಕ್ ಪ್ರಕಾಶ್, ಮೋಹಿನಿ ಕೆ, ಮಾಲತಿ, ಅನಿತಾ, ಸುಮಿತ್ರಾ, ಪ್ರಿಯಾ, ಸುಧಾಕರ ಡಿ ಉಪಸ್ಥಿತರಿದ್ದರು..

,

Related posts

ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರರವರಿಂದ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಡೆಚ್ಚಾರ್ ರವರಿಗೆ ಪೋನ್ ಕರೆ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಲಾಯಿಲ ಗ್ರಾಮದ ಕುಂಟಿನಿ ನಿವಾಸಿ ನಿತಿನ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 80 ಲಕ್ಷದ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಮನವಿ

Suddi Udaya

ಕಕ್ಕಿಂಜೆ ಶ್ರೀಕೃಷ್ಣ ಸ್ಟೋರ್ ಗೆ ನುಗ್ಗಿದ ಕಳ್ಳ

Suddi Udaya

ನಡ ಕುತ್ರೋಟ್ಟು ಬಳಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ: ಬಾಲಕ ಮೃತ್ಯು,

Suddi Udaya
error: Content is protected !!