23.8 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.12: ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ (ರಿ) ಮಂಗಳೂರು ಮತ್ತು ಬೆಳ್ತಂಗಡಿ ತಾಲೂಕು ಮಹಿಳಾ ಒಕ್ಕೂಟ (ರಿ) ಬೆಳ್ತಂಗಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಹಿಳಾ ಸಾಂತ್ವನ ಕೇಂದ್ರ, ಬೆಳ್ತಂಗಡಿ, ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ, ಬೆಳ್ತಂಗಡಿ ಮಹಿಳಾ ವೃಂದ (ರಿ) ಬೆಳ್ತಂಗಡಿ, ಪ್ರಗತಿ ಮಹಿಳಾ ಮಂಡಲ (ರಿ) ಉಜಿರೆ ಸ್ಪೂರ್ತಿ ಮಹಿಳಾ ಮಂಡಲ, ಮೇಲಂತಬೆಟ್ಟು, ವೈಭವಿ ಮಹಿಳಾ ಮಂಡಲ, ಕುವೆಟ್ಟು ಲೇಡಿ ಜೆ.ಸಿ., ಜೆ.ಸಿ.ಐ. ಬೆಳ್ತಂಗಡಿ ಮಂಜುಶ್ರೀ ಇವರ ಸಹಭಾಗಿತ್ವದೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಹಾಗೂ ಮಹಿಳಾ ವಾಹನ ಜಾಥಾ ಮಾ.12 ರಂದು ಅಂಬೆಡ್ಕರ್ ಭವನ ದಿಂದ ಸುವರ್ಣ ಆರ್ಕೇಡ್ ವರೆಗೆ ನಡೆಯಲಿದೆ.

ಜಾಥಾ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೆರವೇರಿಸಲಿದ್ದಾರೆ.

ದೀಪ ಪ್ರಜ್ವಲನೆಯನ್ನು ಮಹಿಳಾ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಪ್ರಿಯಾ ಆಗ್ನೆಸ್ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಸವಿತಾ ಜಯದೇವ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಉಜಿರೆ ದಂತ ವೈದ್ಯರು ಡಾ| ದೀಪಾಲಿ ಡೋಂಗ್ರೆ, ಸುವರ್ಣ ಆರ್ಕೇಡ್ ಮಾಲಕರು ನಾಣ್ಯಪ್ಪ ಪೂಜಾರಿ, ದ.ಕ. ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಮಂಗಳೂರು ಅಧ್ಯಕ್ಷೆ ಶ್ರೀಮತಿ ಚಂಚಲ ತೇಜೋಮಯ ಭಾಗವಹಿಸಲಿರುವರು.

Related posts

ಡಿ.19: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ (ನಿ.) ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಜು.21: ವಿದ್ಯಾಶ್ರೀ ಅಡೂರ್ ರವರ ಬಹುನಿರೀಕ್ಷೆಯ ಸಂಕಲನ ಪಯಣ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ನಾರಾಯಣ ಪ್ರಭು ರವರಿಗೆ ಶ್ರದ್ಧಾಂಜಲಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಕೆ.ವಿ ಶ್ರೀನಿವಾಸ್ ಅಧಿಕಾರ ಸ್ವೀಕಾರ

Suddi Udaya

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
error: Content is protected !!