September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

ಕಣಿಯೂರು : ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆಯು ಪದ್ಮುಂಜ ಸಿ ಎ ಬ್ಯಾಂಕ್ ಸಭಾ ಭವನದಲ್ಲಿ ಮಾ.7 ರಂದು ನಡೆಯಿತು.

ಸಭೆಯಲ್ಲಿ ಕಣಿಯೂರು ವಲಯ ಮೇಲ್ವಿಚಾರಕ ಶಿವಾನಂದ ರವರು ಘಟಕವನ್ನು ಬಲಪಡಿಸುವ ಬಗ್ಗೆ ಮತ್ತು ಪ್ರತಿ ತಿಂಗಳು ಘಟಕದ ಮಾಸಿಕ ಸಭೆ ಮತ್ತು ಒಂದು ಸೇವಾಕಾರ್ಯ ನಡೆಸುವ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.


ಮಾಸಿಕ ಸಭೆಯಲ್ಲಿ ಘಟಕದ ಸಂಯೋಜಕರಾದ ಶ್ರೀಲತ, ಘಟಕ ಪ್ರತಿನಿಧಿ ಶರತ್, ಸ್ವಯಂ ಸೇವಕರಾದ ಆನಂದ ಗೌಡ, ದಿನೇಶ್, ಸುಂದರ, ಉಮೇಶ್ , ರತನ್, ಪ್ರಶಾಂತ್, ಪುರುಷೋತ್ತಮ್, ಸೇವಾಪ್ರತಿನಿಧಿಗಳಾದ ಪ್ರೇಮ, ಸರೋಜ ನಿರಂಜನ್ ಉಪಸ್ಥಿತರಿದ್ದರು.
ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ ಸ್ವಾಗತಿಸಿ, ಧನ್ಯವಾದ ವಿತ್ತರು.

Related posts

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ

Suddi Udaya

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಬೆಳಾಲು: ವಿದ್ಯುತ್ ಕಂಬಕ್ಕೆ ಇನೋವಾ ಡಿಕ್ಕಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Suddi Udaya

ಜು.31: ವಿದ್ಯುತ್ ನಿಲುಗಡೆ

Suddi Udaya
error: Content is protected !!