September 6, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

ಬೆಳ್ತಂಗಡಿ: ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸೆನೆಟ್ ಸದಸ್ಯನಾಗಿ ಶ್ರಿ ಕ್ಷೇತ್ರ ಧರ್ಮಸ್ಥಳದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕಗೊಂಡಿದ್ದಾರೆ.

ಇವರು ರುಡ್ ಸೆಟ್,ಮತ್ತು ಅರ್ ಸೆಟಿಗಳ ರಾಷ್ಟ್ರೀಯ ನಿರ್ದೇಶಕರಾಗಿದ್ದು ದೇಶದಾದ್ಯಂತ 560 ಕ್ಕು ಅಧಿಕ ಅರ್ ಸೆಟಿಗಳ ಸ್ಥಾಪನೆಗೆ ಅರ್ ಸೆಟಿ ಅದ್ಯಕ್ಷ ಡಾ ಡಿ ವೀರೇಂದ್ರ ಹೆಗ್ಗಡೆಯವರೊಂದಿಗೆ ಶ್ರಮಿಸಿದ್ದರು.ಅರ್ ಸೆಟಿಗಳು ಪ್ರತಿವರ್ಷ 4 ಲಕ್ಷಕ್ಕು ಅಧಿಕ ನಿರುದ್ಯೋಗಿ ಯುವ ಜನತೆಗೆ ತರಬೇತಿ ನೀಡುತ್ತಿದ್ದು ಇದರಲ್ಲಿ ಪ್ರತಿ ವರ್ಷ 3 ಲಕ್ಷಕ್ಕು ಅಧಿಕ ಮಂದಿ ಸ್ವ ಉದ್ಯೋಗಿಗಳಾಗಿ ಸ್ವಂತ ಜೀವನ ನಡೆಸುತ್ತಾರೆ. ಸಿಂಡಿಕೇಟ್ ಬ್ಯಾಂಕ್ ನಲ್ಲಿಸತತ 35 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಇವರು ಬಳಿಕ ಶ್ರಿ ಕ್ಷೇತ್ರ ಧರ್ಮಸ್ಥಳದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.

ಅಲ್ಲದೆ ಪ್ರಸ್ತುತ ಡಾ ಡಿ ವೀರೇಂದ್ರ ಹೆಗ್ಗಡೆಯವರ ರಾಜ್ಯ ಸಬಾಸದಸ್ಯರ ಆಪ್ತ ಕಾರ್ಯದರ್ಶಿ ಯಾಗಿ ನೇಮಕಗೊಂಡಿದ್ದಾರೆ. ಇದೀಗ ಕೊಡಗು ವಿ ವಿ ಸಿಂಡಿಕೇಟ್ ಸದಸ್ಯರಾಗಿ ದೊಡ್ಡ ಗೌರವಕ್ಕೆ ಪಾತ್ರರಾಗಿದ್ದಾರೆ.

Related posts

ಚಾರ್ಮಾಡಿ ಘಾಟ್ ವಿಸ್ತರಣೆಗೆ ರೂ. 343.73 ಕೋಟಿ ಬಿಡುಗಡೆ- ನಿತಿನ್ ಗಡ್ಕರಿ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಶಿಲ ಗ್ರಾ.ಪಂ ನಲ್ಲಿ ಪ್ರತಿಭಟನೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಜಾಗದ ದಾರಿ ಹಕ್ಕಿಗಾಗಿ ಹರಿಪ್ರಸಾದ್ ಇರ್ವತ್ರಾಯ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಧರಣಿ

Suddi Udaya
error: Content is protected !!