23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಶಿವರಾತ್ರಿ: ಧಮ೯ಸ್ಥಳಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಪಾದಯಾತ್ರಿಗಳು

ಬೆಳ್ತಂಗಡಿ: ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ‌ಕ್ಕೆಪಾದಯಾತ್ರಿಗಳ ದಂಡೆ ಆಗಮಿಸಿದೆ ರಾಜ್ಯದ ನಾನಾ ಭಾಗಗಳಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ಧಮ೯ಸ್ಥಳಕ್ಕೆ ಆಗಮಿಸುತ್ತಿದ್ದಾರೆ.

ದೇವಳ‌ ಹಾಗೂ ಪ್ರವೇಶ ದ್ವಾರ ಸಹಿತ ಸುತ್ತ ಮುತ್ತ ವಿಶೇಷ ದೀಪಾಲಂಕಾರ ಕೈಗೊಳ್ಳಲಾಗಿದೆ. ನಾಡಿನುದ್ದಗಲದಿಂದ ಶಿವನ ಈ ಪಾವನ‌ ಸಾನಿದ್ಯಕ್ಕೆ ಲಕ್ಷಾಂತರ ಮಂದಿ‌ ಭಕ್ತರು ಆಗಮಿಸುತ್ತಿದ್ದು ಸಂಭ್ರಮದ ಶಿವ ಪಂಚಾಕ್ಷರಿ ನಾಮಸ್ಮರಣೆ ಹಾಗೂ ಜಾಗರಣೆ ನಾಳೆ ನಡೆಯಲಿದೆ.

ಈಗಾಗಲೇ ಕ್ಷೇತ್ರ ವತಿಯಿಂದ ಭಕ್ತರಿಗೆ ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕ್ಷೇತ್ರದ ವತಿಯಿಂದ ಮಾಡಲಾಗಿದೆ..

Related posts

ಮುಂಡಾಜೆ ಮತ್ತು ಕಕ್ಕಿಂಜೆ ರೋಟರಿ ಸಮುದಾಯ ದಳಗಳ ಪದಾಧಿಕಾರಿಗಳ ಆಯ್ಕೆ

Suddi Udaya

ಡಿ.14: ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ಅಳದಂಗಡಿ:ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿ ಶುಭಾರಂಭ

Suddi Udaya

ಬಳಂಜ: ಯುವ ಬಿಲ್ಲವ ವೇದಿಕೆಯಿಂದ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿ,ಸನ್ಮಾನ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸೇವಾ ಪ್ರತಿನಿಧಿಗಳ ಸಭೆ

Suddi Udaya

ಬೆಳ್ತಂಗಡಿ ಸ.ಪ್ರ.ದ.ಕಾಲೇಜಿನಲ್ಲಿ 2005-08 ನೇ ಸಾಲಿನ ಬಿಎ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ, ಗುರುವಂದನೆ, ರಕ್ತದಾನ ಶಿಬಿರ

Suddi Udaya
error: Content is protected !!