July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಶಿವರಾತ್ರಿ: ಧಮ೯ಸ್ಥಳಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಪಾದಯಾತ್ರಿಗಳು

ಬೆಳ್ತಂಗಡಿ: ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ‌ಕ್ಕೆಪಾದಯಾತ್ರಿಗಳ ದಂಡೆ ಆಗಮಿಸಿದೆ ರಾಜ್ಯದ ನಾನಾ ಭಾಗಗಳಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ಧಮ೯ಸ್ಥಳಕ್ಕೆ ಆಗಮಿಸುತ್ತಿದ್ದಾರೆ.

ದೇವಳ‌ ಹಾಗೂ ಪ್ರವೇಶ ದ್ವಾರ ಸಹಿತ ಸುತ್ತ ಮುತ್ತ ವಿಶೇಷ ದೀಪಾಲಂಕಾರ ಕೈಗೊಳ್ಳಲಾಗಿದೆ. ನಾಡಿನುದ್ದಗಲದಿಂದ ಶಿವನ ಈ ಪಾವನ‌ ಸಾನಿದ್ಯಕ್ಕೆ ಲಕ್ಷಾಂತರ ಮಂದಿ‌ ಭಕ್ತರು ಆಗಮಿಸುತ್ತಿದ್ದು ಸಂಭ್ರಮದ ಶಿವ ಪಂಚಾಕ್ಷರಿ ನಾಮಸ್ಮರಣೆ ಹಾಗೂ ಜಾಗರಣೆ ನಾಳೆ ನಡೆಯಲಿದೆ.

ಈಗಾಗಲೇ ಕ್ಷೇತ್ರ ವತಿಯಿಂದ ಭಕ್ತರಿಗೆ ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕ್ಷೇತ್ರದ ವತಿಯಿಂದ ಮಾಡಲಾಗಿದೆ..

Related posts

ಗೋವಿಂದೂರು ರಾಜ್ಯ ಹೆದ್ದಾರಿಯಲ್ಲಿ ಜೀವ ಬಲಿ ಪಡೆಯಲು ಕಾಯುತ್ತಿದೆ ರಸ್ತೆ ಗುಂಡಿಗಳ ಸಾಲು

Suddi Udaya

ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ

Suddi Udaya

ಬಾರ್ಯ ಕ್ಷೇತ್ರದಲ್ಲಿ ಡಾ. ಯೋಗಿಂದ್ರ ಭಟ್ಟರಿಗೆ ಅಭಿನಂದನೆ

Suddi Udaya

ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ನಿಧನ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya
error: Content is protected !!